AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಮಯದಲ್ಲಿ ಖದೀಮರ ಕೈಚಳಕ, ದೇಗುಲದ ಬೀಗ ಒಡೆದು ಚಿನ್ನಾಭರಣ ಕಳವು

ನೆಲಮಂಗಲ: ಕೊರೊನಾ ಹೆಮ್ಮಾರಿಯಿಂದ ಎಲ್ಲಾ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ದೇವಾಲಯಗಳಿಗೆ ಪ್ರವೇಶವಿಲ್ಲದ ಕಾರಣ ಇದೇ ಸಮಯವನ್ನು ಬಳಸಿಕೊಂಡು ದೇವಿಯ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಕೊದ್ದೊಯ್ದಿರುವ ಘಟನೆ ನೆಲಮಂಗಲ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ. ಚೌಡೇಶ್ವರಿ ದೇವಾಲಯದ ಬೀಗ ಮುರಿದು ದೇವಿ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಖದೀಮರು ಎಗರಿಸಿದ್ದಾರೆ. ದೇವಿಯ ಚಿನ್ನದ ತಾಳಿ, ಗುಂಡು, ಡಾಬು, ಸರ ಸೇರಿದಂತೆ ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಆಭರಣ ಕಳವು ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಕ್​ಡೌನ್​ ಸಮಯದಲ್ಲಿ ಖದೀಮರ ಕೈಚಳಕ, ದೇಗುಲದ ಬೀಗ ಒಡೆದು ಚಿನ್ನಾಭರಣ ಕಳವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 10:56 AM

Share

ನೆಲಮಂಗಲ: ಕೊರೊನಾ ಹೆಮ್ಮಾರಿಯಿಂದ ಎಲ್ಲಾ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ದೇವಾಲಯಗಳಿಗೆ ಪ್ರವೇಶವಿಲ್ಲದ ಕಾರಣ ಇದೇ ಸಮಯವನ್ನು ಬಳಸಿಕೊಂಡು ದೇವಿಯ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಕೊದ್ದೊಯ್ದಿರುವ ಘಟನೆ ನೆಲಮಂಗಲ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ.

ಚೌಡೇಶ್ವರಿ ದೇವಾಲಯದ ಬೀಗ ಮುರಿದು ದೇವಿ ವಿಗ್ರಹದ ಮೇಲಿದ್ದ ಚಿನ್ನಾಭರಣವನ್ನು ಖದೀಮರು ಎಗರಿಸಿದ್ದಾರೆ. ದೇವಿಯ ಚಿನ್ನದ ತಾಳಿ, ಗುಂಡು, ಡಾಬು, ಸರ ಸೇರಿದಂತೆ ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಆಭರಣ ಕಳವು ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:22 am, Mon, 18 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!