AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಿಯೇ ಕಳ್ಳತನ: ಖದೀಮರ ಕೈಚಳಕಕ್ಕೆ ಬೆರಗಾದ ಖಾಕಿ

ಬನ್ನೇರುಘಟ್ಟದಲ್ಲಿ‌ ಮುಖ್ಯ ಬೀದಿಯಲ್ಲಿರುವ ಬನ್ನೇರುಘಟ್ಟ ಪೊಲೀಸ್ ಠಾಣೆಯ ಎದುರಿನ ಕೋದಂಡರಾಮ ದಿನಸಿ ಅಂಗಡಿಯಲ್ಲಿ ಕಳ್ಳತನವಾಗಿದೆ.

ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಿಯೇ ಕಳ್ಳತನ: ಖದೀಮರ ಕೈಚಳಕಕ್ಕೆ ಬೆರಗಾದ ಖಾಕಿ
ಬನ್ನೆರುಘಟ್ಟ ಪೊಲೀಸ್​ ಠಾಣೆ, ಕಳ್ಳತನವಾದ ಅಂಗಡಿ
TV9 Web
| Edited By: |

Updated on: Feb 11, 2023 | 2:58 PM

Share

ಆನೇಕಲ್: ಆನೇಕಲ್​​ನಲ್ಲಿ ಕಳ್ಳರ ಕೈ ಚಳಕಕ್ಕೆ ಪೊಲೀಸರೇ ಬೆರಗಾಗಿದ್ದಾರೆ. ಹೌದು ಕಳ್ಳರು ಪೊಲೀಸ್​ ಠಾಣೆ ಎದುರಿನ ಅಂಗಡಿಯಲ್ಲಯೇ ಕಳ್ಳತನ ಮಾಡಿದ್ದಾರೆ. ಬನ್ನೇರುಘಟ್ಟದಲ್ಲಿ‌ ಮುಖ್ಯ ಬೀದಿಯಲ್ಲಿರುವ ಬನ್ನೇರುಘಟ್ಟ ಪೊಲೀಸ್ ಠಾಣೆಯ ಎದುರಿನ ಕೋದಂಡರಾಮ ದಿನಸಿ ಅಂಗಡಿಯಲ್ಲಿ ಕಳ್ಳತನವಾಗಿದೆ. ದೀಪಕ್ ಎಂಬುವರಿಗೆ ಸೇರಿದ ದಿನಸಿ ಅಂಗಡಿಯ ಬಾಗಿಲು (ಸೆಟ್ರೆಸ್​)ನ್ನು ಹೈಡ್ರಾಲಿಕ್ ಮಷೀನ್ ನಿಂದ ಒಡೆದು 1 ಲಕ್ಷ ನಗದು, ಸೇರಿ ಲಕ್ಷಾಂತರ‌ ಮೌಲ್ಯದ ವಸ್ತು ಕದ್ದು ಪಾರಾರಿಯಾಗಿದ್ದಾರೆ.

ಇನ್ನು ರಾತ್ರಿ ಪಾಳಯದ ಪೊಲೀಸ್​ರು ಬೀಟ್​​ನಲ್ಲಿದ್ದರೂ, ಅದು ಪೊಲೀಸ್​ ಠಾಣೆ ಎದುರು ಪೊಲೀಸರ ಕಣ್ತಪ್ಪಿಸಿ ಕಳ್ಳತ ಮಾಡಿರುವುದು ಚಕಿತ ಮೂಡಿಸಿದೆ. ಬೆಳಗ್ಗೆ ಅಂಗಡಿ ಮಾಲೀಕರು ಅಂಗಡಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನ ಹತ್ಯೆಗೈದು ಮೃತದೇಹ ಸುಟ್ಟ ಹಂತಕರು

ಹಾಸನ: ದುಷ್ಕರ್ಮಿಗಳು 25 ವರ್ಷದ ಯುವಕನನ್ನು ಕೊಂದು ಸುಟ್ಟು ಹಾಕಿದ ಘಟನೆ ಜಿಲ್ಲೆಯ ಅರಸೀಕೆರೆಯ ಶ್ರೀನಗರದ ರೈಲ್ವೆ ಹಳಿ ಸಮೀಪ ನಡೆದಿದೆ. ಘಟನಾ ಸ್ಥಳಕ್ಕೆ ಎಸ್​​ಪಿ ಹರಿರಾಮ್ ಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ಪೊಲೀಸರು ಮೃತದೇಹದ ಗುರುತು ಪತ್ತೆಗೆ ಮುಂದಾಗಿದ್ದಾರೆ. ಅರಸೀಕೆರೆ ಟೌನ್​ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ತುಮಕೂರು:ಕಾರು-ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮಕಾರಿನಲ್ಲಿದ್ದದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದಲ್ಲಿ ನಡೆದಿದೆ. ರಘು(35), ಅನುಷಾ(28) ಮೃತ ದುರ್ದೈವಿಗಳು. ದಂಪತಿ ತಿಗಳನಹಳ್ಳಿಯಿಂದ ಬಳ್ಳಾರಿಗೆ ಮದುವೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​