AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡ್ತಿದ್ದ ಆರೋಪಿಯ ಬೆರಳಚ್ಚು ಆಧರಿಸಿ ಅರೆಸ್ಟ್​​

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ 42 ವರ್ಷದ ಖಲೀಲ್ ಖಾನ್ ಎಂದು ತಿಳಿದುಬಂದಿದೆ. ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಜುಲೈ 6 ರಂದು ಬನಶಂಕರಿಯಲ್ಲಿ ಮನೆಗಳವು ಮಾಡಿದ್ದ ಆರೋಪಿಯ ವಿರುದ್ಧ ಈ ಹಿಂದೆಯೂ ಮನೆಗಳ್ಳತನ‌ ಪ್ರಕರಣಗಳು ದಾಖಲಾಗಿದ್ದವು. ಬೆರಳಚ್ಚು ಆಧರಿಸಿ ಪರಿಶೀಲನೆ ನಡೆಸುವಾಗ ಖಲೀಲ್ ಕೃತ್ಯ ಬಯಲಾಗಿದೆ. ಬಂಧಿತನಿಂದ 19.65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನ ಸಹ […]

ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡ್ತಿದ್ದ ಆರೋಪಿಯ ಬೆರಳಚ್ಚು ಆಧರಿಸಿ ಅರೆಸ್ಟ್​​
KUSHAL V
| Edited By: ಸಾಧು ಶ್ರೀನಾಥ್​|

Updated on: Aug 31, 2020 | 4:04 PM

Share

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ 42 ವರ್ಷದ ಖಲೀಲ್ ಖಾನ್ ಎಂದು ತಿಳಿದುಬಂದಿದೆ.

ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಜುಲೈ 6 ರಂದು ಬನಶಂಕರಿಯಲ್ಲಿ ಮನೆಗಳವು ಮಾಡಿದ್ದ ಆರೋಪಿಯ ವಿರುದ್ಧ ಈ ಹಿಂದೆಯೂ ಮನೆಗಳ್ಳತನ‌ ಪ್ರಕರಣಗಳು ದಾಖಲಾಗಿದ್ದವು. ಬೆರಳಚ್ಚು ಆಧರಿಸಿ ಪರಿಶೀಲನೆ ನಡೆಸುವಾಗ ಖಲೀಲ್ ಕೃತ್ಯ ಬಯಲಾಗಿದೆ.

ಬಂಧಿತನಿಂದ 19.65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನ ಸಹ ವಶಕ್ಕೆ ಪಡೆಯಲಾಗಿದೆ. ಆರೋಪಿಯ ಬಂಧನದಿಂದ ‌ಸದ್ಯ 5 ಮನೆ ಕಳ್ಳತನ ಹಾಗೂ 2 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬಗೆ ಹರಿದಿದೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು