AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡ್ತಿದ್ದ ಆರೋಪಿಯ ಬೆರಳಚ್ಚು ಆಧರಿಸಿ ಅರೆಸ್ಟ್​​

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ 42 ವರ್ಷದ ಖಲೀಲ್ ಖಾನ್ ಎಂದು ತಿಳಿದುಬಂದಿದೆ. ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಜುಲೈ 6 ರಂದು ಬನಶಂಕರಿಯಲ್ಲಿ ಮನೆಗಳವು ಮಾಡಿದ್ದ ಆರೋಪಿಯ ವಿರುದ್ಧ ಈ ಹಿಂದೆಯೂ ಮನೆಗಳ್ಳತನ‌ ಪ್ರಕರಣಗಳು ದಾಖಲಾಗಿದ್ದವು. ಬೆರಳಚ್ಚು ಆಧರಿಸಿ ಪರಿಶೀಲನೆ ನಡೆಸುವಾಗ ಖಲೀಲ್ ಕೃತ್ಯ ಬಯಲಾಗಿದೆ. ಬಂಧಿತನಿಂದ 19.65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನ ಸಹ […]

ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡ್ತಿದ್ದ ಆರೋಪಿಯ ಬೆರಳಚ್ಚು ಆಧರಿಸಿ ಅರೆಸ್ಟ್​​
KUSHAL V
| Edited By: ಸಾಧು ಶ್ರೀನಾಥ್​|

Updated on: Aug 31, 2020 | 4:04 PM

Share

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ 42 ವರ್ಷದ ಖಲೀಲ್ ಖಾನ್ ಎಂದು ತಿಳಿದುಬಂದಿದೆ.

ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಜುಲೈ 6 ರಂದು ಬನಶಂಕರಿಯಲ್ಲಿ ಮನೆಗಳವು ಮಾಡಿದ್ದ ಆರೋಪಿಯ ವಿರುದ್ಧ ಈ ಹಿಂದೆಯೂ ಮನೆಗಳ್ಳತನ‌ ಪ್ರಕರಣಗಳು ದಾಖಲಾಗಿದ್ದವು. ಬೆರಳಚ್ಚು ಆಧರಿಸಿ ಪರಿಶೀಲನೆ ನಡೆಸುವಾಗ ಖಲೀಲ್ ಕೃತ್ಯ ಬಯಲಾಗಿದೆ.

ಬಂಧಿತನಿಂದ 19.65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನ ಸಹ ವಶಕ್ಕೆ ಪಡೆಯಲಾಗಿದೆ. ಆರೋಪಿಯ ಬಂಧನದಿಂದ ‌ಸದ್ಯ 5 ಮನೆ ಕಳ್ಳತನ ಹಾಗೂ 2 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬಗೆ ಹರಿದಿದೆ.

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ