AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡ್ತಿದ್ದ ಆರೋಪಿಯ ಬೆರಳಚ್ಚು ಆಧರಿಸಿ ಅರೆಸ್ಟ್​​

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ 42 ವರ್ಷದ ಖಲೀಲ್ ಖಾನ್ ಎಂದು ತಿಳಿದುಬಂದಿದೆ. ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಜುಲೈ 6 ರಂದು ಬನಶಂಕರಿಯಲ್ಲಿ ಮನೆಗಳವು ಮಾಡಿದ್ದ ಆರೋಪಿಯ ವಿರುದ್ಧ ಈ ಹಿಂದೆಯೂ ಮನೆಗಳ್ಳತನ‌ ಪ್ರಕರಣಗಳು ದಾಖಲಾಗಿದ್ದವು. ಬೆರಳಚ್ಚು ಆಧರಿಸಿ ಪರಿಶೀಲನೆ ನಡೆಸುವಾಗ ಖಲೀಲ್ ಕೃತ್ಯ ಬಯಲಾಗಿದೆ. ಬಂಧಿತನಿಂದ 19.65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನ ಸಹ […]

ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡ್ತಿದ್ದ ಆರೋಪಿಯ ಬೆರಳಚ್ಚು ಆಧರಿಸಿ ಅರೆಸ್ಟ್​​
KUSHAL V
| Edited By: ಸಾಧು ಶ್ರೀನಾಥ್​|

Updated on: Aug 31, 2020 | 4:04 PM

Share

ಬೆಂಗಳೂರು: ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡುತ್ತಿದ್ದ ಆರೋಪಿಯನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ 42 ವರ್ಷದ ಖಲೀಲ್ ಖಾನ್ ಎಂದು ತಿಳಿದುಬಂದಿದೆ.

ನಗರದ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಂದ ಆರೋಪಿಯ ಬಂಧನವಾಗಿದೆ. ಜುಲೈ 6 ರಂದು ಬನಶಂಕರಿಯಲ್ಲಿ ಮನೆಗಳವು ಮಾಡಿದ್ದ ಆರೋಪಿಯ ವಿರುದ್ಧ ಈ ಹಿಂದೆಯೂ ಮನೆಗಳ್ಳತನ‌ ಪ್ರಕರಣಗಳು ದಾಖಲಾಗಿದ್ದವು. ಬೆರಳಚ್ಚು ಆಧರಿಸಿ ಪರಿಶೀಲನೆ ನಡೆಸುವಾಗ ಖಲೀಲ್ ಕೃತ್ಯ ಬಯಲಾಗಿದೆ.

ಬಂಧಿತನಿಂದ 19.65 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನ ಸಹ ವಶಕ್ಕೆ ಪಡೆಯಲಾಗಿದೆ. ಆರೋಪಿಯ ಬಂಧನದಿಂದ ‌ಸದ್ಯ 5 ಮನೆ ಕಳ್ಳತನ ಹಾಗೂ 2 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬಗೆ ಹರಿದಿದೆ.

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?