AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಕಳ್ಳನನ್ನ ಬಂಧಿಸಿದ್ದ ಪೊಲೀಸರಿಗೆ ಸಿಕ್ತು ಕ್ವಾರಂಟೈನ್ ಭಾಗ್ಯ!

ಆನೇಕಲ್: ಕಂಡ ಕಂಡವರ ದೇಹ ಹೊಕ್ಕುತ್ತಿರುವ ಮಹಾಮಾರಿ ಕೊರೊನಾ ಕ್ರಿಮಿಗೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಯಾರಿಂದ ಯಾರಿಗೆ ಯಾವ ಕ್ಷಣದಲ್ಲಿ ಹೇಗೆ ಅಟ್ಯಾಕ್ ಆಗುತ್ತೆ ಎಂದು ಪತ್ತೆ ಹಚ್ಚುವುದೇ ಕಷ್ಟಕರವಾಗಿದೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನದ ಆರೋಪಿಗೂ ಕೊರೊನಾ ಸೋಂಕು ತಗುಲಿದ್ದು, ಆರೋಪಿ ಕರೆದೊಯ್ದಿದ್ದ ಪೊಲೀಸರಿಗೂ ಕೊರೊನಾ ಆತಂಕ ಶುರುವಾಗಿದೆ. ಹೆಬ್ಬಗೋಡಿ ಠಾಣೆಯ 22 ಮಂದಿ ಕ್ವಾರಂಟೈನ್‌: ಹಾಗಾಗಿ ಹೆಬ್ಬಗೋಡಿ ಠಾಣೆಯSI, ASI, PC, ಹೋಂ ಗಾರ್ಡ್​, ಚಾಲಕರು ‌ಸೇರಿದಂತೆ ಒಟ್ಟು 22 ಮಂದಿಯನ್ನು […]

ಪಾದರಾಯನಪುರ ಕಳ್ಳನನ್ನ ಬಂಧಿಸಿದ್ದ ಪೊಲೀಸರಿಗೆ ಸಿಕ್ತು ಕ್ವಾರಂಟೈನ್ ಭಾಗ್ಯ!
ಸಾಧು ಶ್ರೀನಾಥ್​
|

Updated on:May 20, 2020 | 1:23 PM

Share

ಆನೇಕಲ್: ಕಂಡ ಕಂಡವರ ದೇಹ ಹೊಕ್ಕುತ್ತಿರುವ ಮಹಾಮಾರಿ ಕೊರೊನಾ ಕ್ರಿಮಿಗೆ ಇಡೀ ವಿಶ್ವವೇ ಪತರಗುಟ್ಟಿಹೋಗಿದೆ. ಯಾರಿಂದ ಯಾರಿಗೆ ಯಾವ ಕ್ಷಣದಲ್ಲಿ ಹೇಗೆ ಅಟ್ಯಾಕ್ ಆಗುತ್ತೆ ಎಂದು ಪತ್ತೆ ಹಚ್ಚುವುದೇ ಕಷ್ಟಕರವಾಗಿದೆ. ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನದ ಆರೋಪಿಗೂ ಕೊರೊನಾ ಸೋಂಕು ತಗುಲಿದ್ದು, ಆರೋಪಿ ಕರೆದೊಯ್ದಿದ್ದ ಪೊಲೀಸರಿಗೂ ಕೊರೊನಾ ಆತಂಕ ಶುರುವಾಗಿದೆ.

ಹೆಬ್ಬಗೋಡಿ ಠಾಣೆಯ 22 ಮಂದಿ ಕ್ವಾರಂಟೈನ್‌: ಹಾಗಾಗಿ ಹೆಬ್ಬಗೋಡಿ ಠಾಣೆಯSI, ASI, PC, ಹೋಂ ಗಾರ್ಡ್​, ಚಾಲಕರು ‌ಸೇರಿದಂತೆ ಒಟ್ಟು 22 ಮಂದಿಯನ್ನು ಖಾಸಗಿ ಹೋಟೆಲ್‌ನಲ್ಲಿ ಕ್ವಾರಂಟೈನ್‌ಗೆ ಶಿಫ್ಟ್ ಮಾಡಲಾಗಿದೆ. ಪಾದರಾಯನಪುರದ ನಿವಾಸಿ ಹೆಬ್ಬಗೋಡಿಯಲ್ಲಿ ಕಳ್ಳತನ ಮಾಡಿದ್ದ. ಈತನನ್ನು ಪೊಲೀಸರು ಬಂಧಿಸಿದ್ದರು.

ಕಳ್ಳನ ಜೊತೆಗೆ ಸಂಪರ್ಕದಲ್ಲಿದ್ದ ಕಾರಣ ಕ್ವಾರಂಟೈನ್‌ ಮಾಡಲಾಗುತ್ತಿದೆ. ಕಳ್ಳನಿಗೆ ಊಟ ನೀಡುವುದು, ಆತನನ್ನು ಕೋರ್ಟ್​ಗೆ ಕರೆದುಕೊಂಡು ಹೋಗುವುದು, ವಾಷ್ ರೂಂ ಕರೆದುಕೊಂಡು ಹೋಗುವುದು ಸೇರಿದಂತೆ ಹೀಗೆ ಅನೇಕ ವಿಚಾರದಲ್ಲಿ ಆತನ ಜೊತೆ ಸಂಪರ್ಕ ಹೊಂದಿದ್ದರು. ಹೀಗಾಗಿ ಹೆಬ್ಬಗೋಡಿ ಠಾಣೆಯ ಪೊಲೀಸರಿಗೆ ಆತಂಕ ಕಾಡುತ್ತಿದೆ.

ಹೆಬ್ಬಗೋಡಿ ಠಾಣೆ ಸೀಲ್​ಡೌನ್​ ಇಲ್ಲ: ಸದ್ಯ ಹೆಬ್ಬಗೋಡಿ ಪೊಲೀಸ್ ಠಾಣೆಯನ್ನು ಸೀಲ್​ಡೌನ್​ ಮಾಡದಿರಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ದಿನಕ್ಕೆ ಎರಡು ಬಾರಿಯಂತೆ ಮೂರು ದಿನ ಪೊಲೀಸ್ ಠಾಣೆಯಲ್ಲಿ ಸ್ಪ್ರೇ ಮಾಡಲು ತೀರ್ಮಾನಿಸಲಾಗಿದೆ.

Published On - 11:38 am, Wed, 20 May 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌