AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಸ್ಕೂಟಿಯಲ್ಲಿದ್ದ 5 ಲಕ್ಷ ರೂ ಎಗರಿಸಿದ ಚಾಲಾಕಿ ಖದೀಮರು

ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.

ಹುಬ್ಬಳ್ಳಿ: ಸ್ಕೂಟಿಯಲ್ಲಿದ್ದ 5 ಲಕ್ಷ ರೂ ಎಗರಿಸಿದ ಚಾಲಾಕಿ ಖದೀಮರು
ಸ್ಕೂಟಿಯನ್ನು ಪರಿಶೀಲಿಸುತ್ತಿರುವ ಪೊಲೀಸರು
TV9 Web
| Edited By: ವಿವೇಕ ಬಿರಾದಾರ|

Updated on:Oct 12, 2022 | 9:46 PM

Share

ಧಾರವಾಡ: ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ (Hubli) ದೇಶಪಾಂಡೆ ನಗರದಲ್ಲಿ ನಡೆದಿದೆ. ಅಹಮ್ಮದಬಾದ್ ನಿವಾಸಿ ವಿಜಯಕುಮಾರ್ ಜೈನ್ ಎಂಬುವರ ಹಣ ಕಳ್ಳತನವಾಗಿದೆ. ವಿಜಯಕುಮಾರ್ ಮನೆ ವ್ಯವಹಾರಕ್ಕಾಗಿ ಐದು ಲಕ್ಷ ಹಣ ತೆಗೆದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ್ದ ಖದೀಮರು ವಿಜಯಕುಮಾರ್ ನನ್ನ ಫಾಲೋ ಮಾಡಿದ್ದಾರೆ. ದೇಶಪಾಂಡೆ ನಗರದಲ್ಲಿ ಟ್ರಾಫಿಕ್ ಜಾಮ್ ಸಮಯದಲ್ಲಿ, ಚಾಲಾಕಿ ಖದೀಮರು ಸ್ಕೂಟಿಯಲ್ಲಿದ್ದ 5 ಲಕ್ಷ ಎಗುರಿಸಿ ಎಸ್ಕೆಪ್​ ಆಗಿದ್ದಾರೆ. ಚಾಲಾಕಿ ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಕಮೀಷನರ್ ಲಾಭೂರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಟ್ರಕ್‌ನಿಂದ 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಲೂಟಿ ಮಾಡಿದ ಡಕಾಯಿತರು

ಮುಂಬೈಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಸುಮಾರು ಆರು ಶಸ್ತ್ರಸಜ್ಜಿತ ಡಕಾಯಿತರು 1.3 ಕೋಟಿ ರೂಪಾಯಿ ಮೌಲ್ಯದ ಸಿಗರೇಟ್ ಸಾಗಿಸುತ್ತಿದ್ದ ಟ್ರಕ್ ಅನ್ನು ಲೂಟಿ ಮಾಡಿದ್ದಾರೆ. ದುಷ್ಕರ್ಮಿಗಳು ಟ್ರಕ್ ಚಾಲಕನಿಗೂ ಥಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವಿ ಮುಂಬೈನ ರಬಲೆಯಿಂದ ಜೈಪುರ ಕಡೆಗೆ ಹೋಗುತ್ತಿದ್ದ ಟ್ರಕ್ ಅನ್ನು ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ತಡೆದು ನಿಲ್ಲಿಸಿ ಲೂಟಿ ಮಾಡಲಾಗಿದೆ.

ವರದಿಗಳ ಪ್ರಕಾರ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಕಾಯಿತರು ಸಕ್ವಾರ್ ಗ್ರಾಮದ ಬಳಿ ಟ್ರಕ್ ಅನ್ನು ಅಡ್ಡಗಟ್ಟಿ, ಚಾಲಕನಿಗೆ ಥಳಿಸಿದರು ಮತ್ತು ಅವರು ಕಣ್ಣಿಗೆ ಬಟ್ಟೆ ಕಟ್ಟಿದ್ದರು, ಚಾಲಕನನ್ನು ಅಲ್ಲಿಂದ ಕಿಡ್ನಾಪ್ ಮಢಿದ್ದಾರೆ. ದುಷ್ಕರ್ಮಿಗಳು ಸರಕುಗಳನ್ನು ಖಾಲಿ ಮಾಡಿ ಟ್ರಕ್​ನ್ನು ಅಲ್ಲಿಯೇ ಬಿಟ್ಟು ಹೋಗಿದ್ದಾರೆ. ಅವರು ಚರೋಟಿ ಟೋಲ್ ಬೂತ್ ಬಳಿ ಚಾಲಕನನ್ನು ಬಿಡುಗಡೆ ಮಾಡಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:06 pm, Wed, 12 October 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು