AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಅಂಗಡಿ ಕಿಟಕಿ ಸರಳು ಕತ್ತರಿಸಿ ಚಿನ್ನದಂಗಡಿ ಕಳ್ಳತನ: ಬೆಳ್ಳಿ ಆಭರಣ ಕಳವು

[lazy-load-videos-and-sticky-control id=”ch0weaZjIOY”] ಬೆಂಗಳೂರು: ನಗರದಲ್ಲಿ ಚಿನ್ನದಂಗಡಿ ಕಳ್ಳತನವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಕ್ಷಾಂತರ ಮೌಲ್ಯದ ಆಭರಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿರುವ ಘಟನೆ ಆಗಸ್ಟ್ 5ರ ಬೆಳಗಿನ ಜಾವ ನಡೆದಿದೆ. ವೈಟ್​ಫೀಲ್ಡ್​ನ ಇಮ್ಮಡಿಹಳ್ಳಿ ಮೇನ್ ರೋಡ್​ನಲ್ಲಿರುವ ಮಾತಾ ಜ್ಯುವೆಲ್ಲರಿಗೆ ಕನ್ನ ಹಾಕಿರುವ ಖದೀಮರು 35 ಲಕ್ಷ ಮೌಲ್ಯದ 50 ಕೆ.ಜಿ ಬೆಳ್ಳಿ ಆಭರಣವನ್ನ ದೋಚಿ ಪರಾರಿಯಾಗಿದ್ದಾರೆ. ಪಕ್ಕದ ಅಂಗಡಿಯಿಂದ ಕಿಟಕಿ ಸರಳು ಕತ್ತರಿಸಿ ಕಳ್ಳರು ಒಳನುಗ್ಗಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ ಚಿನ್ನಾಭರಣದ ಲಾಕರ್ ಒಡೆಯಲಾಗದೇ ಖತರ್ನಾಕ್ […]

ಪಕ್ಕದ ಅಂಗಡಿ ಕಿಟಕಿ ಸರಳು ಕತ್ತರಿಸಿ ಚಿನ್ನದಂಗಡಿ ಕಳ್ಳತನ: ಬೆಳ್ಳಿ ಆಭರಣ ಕಳವು
KUSHAL V
| Edited By: |

Updated on:Aug 08, 2020 | 1:19 PM

Share

[lazy-load-videos-and-sticky-control id=”ch0weaZjIOY”]

ಬೆಂಗಳೂರು: ನಗರದಲ್ಲಿ ಚಿನ್ನದಂಗಡಿ ಕಳ್ಳತನವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಕ್ಷಾಂತರ ಮೌಲ್ಯದ ಆಭರಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿರುವ ಘಟನೆ ಆಗಸ್ಟ್ 5ರ ಬೆಳಗಿನ ಜಾವ ನಡೆದಿದೆ.

ವೈಟ್​ಫೀಲ್ಡ್​ನ ಇಮ್ಮಡಿಹಳ್ಳಿ ಮೇನ್ ರೋಡ್​ನಲ್ಲಿರುವ ಮಾತಾ ಜ್ಯುವೆಲ್ಲರಿಗೆ ಕನ್ನ ಹಾಕಿರುವ ಖದೀಮರು 35 ಲಕ್ಷ ಮೌಲ್ಯದ 50 ಕೆ.ಜಿ ಬೆಳ್ಳಿ ಆಭರಣವನ್ನ ದೋಚಿ ಪರಾರಿಯಾಗಿದ್ದಾರೆ. ಪಕ್ಕದ ಅಂಗಡಿಯಿಂದ ಕಿಟಕಿ ಸರಳು ಕತ್ತರಿಸಿ ಕಳ್ಳರು ಒಳನುಗ್ಗಿದ್ದಾರೆ ಎಂದು ತಿಳಿದುಬಂದಿದೆ.

ಆದ್ರೆ ಚಿನ್ನಾಭರಣದ ಲಾಕರ್ ಒಡೆಯಲಾಗದೇ ಖತರ್ನಾಕ್ ಕಳ್ಳರು ಬೆಳ್ಳಿ ಆಭರಣಗಳನ್ನು ಮಾತ್ರ ಕದ್ದೊಯ್ದಿದ್ದಾರೆ. ಇನ್ನು ಕಳ್ಳರ ಚಲನವಲನ, ಕಳ್ಳತನ ಮಾಡ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Published On - 8:53 am, Sat, 8 August 20

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ