AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಕದ ಅಂಗಡಿ ಕಿಟಕಿ ಸರಳು ಕತ್ತರಿಸಿ ಚಿನ್ನದಂಗಡಿ ಕಳ್ಳತನ: ಬೆಳ್ಳಿ ಆಭರಣ ಕಳವು

[lazy-load-videos-and-sticky-control id=”ch0weaZjIOY”] ಬೆಂಗಳೂರು: ನಗರದಲ್ಲಿ ಚಿನ್ನದಂಗಡಿ ಕಳ್ಳತನವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಕ್ಷಾಂತರ ಮೌಲ್ಯದ ಆಭರಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿರುವ ಘಟನೆ ಆಗಸ್ಟ್ 5ರ ಬೆಳಗಿನ ಜಾವ ನಡೆದಿದೆ. ವೈಟ್​ಫೀಲ್ಡ್​ನ ಇಮ್ಮಡಿಹಳ್ಳಿ ಮೇನ್ ರೋಡ್​ನಲ್ಲಿರುವ ಮಾತಾ ಜ್ಯುವೆಲ್ಲರಿಗೆ ಕನ್ನ ಹಾಕಿರುವ ಖದೀಮರು 35 ಲಕ್ಷ ಮೌಲ್ಯದ 50 ಕೆ.ಜಿ ಬೆಳ್ಳಿ ಆಭರಣವನ್ನ ದೋಚಿ ಪರಾರಿಯಾಗಿದ್ದಾರೆ. ಪಕ್ಕದ ಅಂಗಡಿಯಿಂದ ಕಿಟಕಿ ಸರಳು ಕತ್ತರಿಸಿ ಕಳ್ಳರು ಒಳನುಗ್ಗಿದ್ದಾರೆ ಎಂದು ತಿಳಿದುಬಂದಿದೆ. ಆದ್ರೆ ಚಿನ್ನಾಭರಣದ ಲಾಕರ್ ಒಡೆಯಲಾಗದೇ ಖತರ್ನಾಕ್ […]

ಪಕ್ಕದ ಅಂಗಡಿ ಕಿಟಕಿ ಸರಳು ಕತ್ತರಿಸಿ ಚಿನ್ನದಂಗಡಿ ಕಳ್ಳತನ: ಬೆಳ್ಳಿ ಆಭರಣ ಕಳವು
KUSHAL V
| Updated By: ಸಾಧು ಶ್ರೀನಾಥ್​|

Updated on:Aug 08, 2020 | 1:19 PM

Share

[lazy-load-videos-and-sticky-control id=”ch0weaZjIOY”]

ಬೆಂಗಳೂರು: ನಗರದಲ್ಲಿ ಚಿನ್ನದಂಗಡಿ ಕಳ್ಳತನವಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಕ್ಷಾಂತರ ಮೌಲ್ಯದ ಆಭರಣವನ್ನ ಖದೀಮರು ಕದ್ದು ಎಸ್ಕೇಪ್ ಆಗಿರುವ ಘಟನೆ ಆಗಸ್ಟ್ 5ರ ಬೆಳಗಿನ ಜಾವ ನಡೆದಿದೆ.

ವೈಟ್​ಫೀಲ್ಡ್​ನ ಇಮ್ಮಡಿಹಳ್ಳಿ ಮೇನ್ ರೋಡ್​ನಲ್ಲಿರುವ ಮಾತಾ ಜ್ಯುವೆಲ್ಲರಿಗೆ ಕನ್ನ ಹಾಕಿರುವ ಖದೀಮರು 35 ಲಕ್ಷ ಮೌಲ್ಯದ 50 ಕೆ.ಜಿ ಬೆಳ್ಳಿ ಆಭರಣವನ್ನ ದೋಚಿ ಪರಾರಿಯಾಗಿದ್ದಾರೆ. ಪಕ್ಕದ ಅಂಗಡಿಯಿಂದ ಕಿಟಕಿ ಸರಳು ಕತ್ತರಿಸಿ ಕಳ್ಳರು ಒಳನುಗ್ಗಿದ್ದಾರೆ ಎಂದು ತಿಳಿದುಬಂದಿದೆ.

ಆದ್ರೆ ಚಿನ್ನಾಭರಣದ ಲಾಕರ್ ಒಡೆಯಲಾಗದೇ ಖತರ್ನಾಕ್ ಕಳ್ಳರು ಬೆಳ್ಳಿ ಆಭರಣಗಳನ್ನು ಮಾತ್ರ ಕದ್ದೊಯ್ದಿದ್ದಾರೆ. ಇನ್ನು ಕಳ್ಳರ ಚಲನವಲನ, ಕಳ್ಳತನ ಮಾಡ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Published On - 8:53 am, Sat, 8 August 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್