AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಲ್ಲು ತುಂಬಾನೇ Lucky ಅಂತಾ ಮಾರಲು ಹೊರಟ ರತ್ನತ್ರಯರು ಖಾಕಿ ವಶಕ್ಕೆ

ಬೆಂಗಳೂರು:ಇದು ಅದೃಷ್ಟದ ಕಲ್ಲು ಎಂದು ಮಾರಲು ಯತ್ನಿಸಿದ ಮೂವರು ಕಿರಾತಕರನ್ನು ಬ್ಯಾಡರಹಳ್ಳಿ‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್,ಹರೀಶ್,ತಿರುಪತಪ್ಪ ಬಂಧಿತ ಆರೋಪಿಗಳು. ಗ್ರೀನ್ ಅವೆಂಚರ್ಸ್ ಸ್ಟೋನ್ ಎಂದು ಅಂಜನಾನಗರ ಮುಖ್ಯ ರಸ್ತೆಯಲ್ಲಿ ಆರೋಪಿಗಳು ಮಾರಾಟದ ದಂಧೆಗಿಳಿದಿದ್ದರು. ಹಸಿರು ಬಣ್ಣದ ಕಲ್ಲನ್ನ ಮನೆಯಲ್ಲಿಟ್ಟರೆ ಅದೃಷ್ಟ ಖುಲಾಯಿಸುತ್ತೆ ಎಂದು ಜನರನ್ನು ನಂಬಿಸಿ, ಮಾರಲು ಯತ್ನಿಸಿದ್ದ ಈ ಖದೀಮರನ್ನು ಬ್ಯಾಡರಹಳ್ಳಿ‌ ಪೊಲೀಸರು ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳಿಂದ 1 ಕೆ.ಜಿ ತೂಕದ ಕಲ್ಲು ಹಾಗೂ ಆಟೋವನ್ನು ಸಹ ವಶಕ್ಕೆ […]

ಈ ಕಲ್ಲು ತುಂಬಾನೇ Lucky ಅಂತಾ ಮಾರಲು ಹೊರಟ ರತ್ನತ್ರಯರು ಖಾಕಿ ವಶಕ್ಕೆ
Follow us
ಸಾಧು ಶ್ರೀನಾಥ್​
|

Updated on: Aug 26, 2020 | 5:25 PM

ಬೆಂಗಳೂರು:ಇದು ಅದೃಷ್ಟದ ಕಲ್ಲು ಎಂದು ಮಾರಲು ಯತ್ನಿಸಿದ ಮೂವರು ಕಿರಾತಕರನ್ನು ಬ್ಯಾಡರಹಳ್ಳಿ‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್,ಹರೀಶ್,ತಿರುಪತಪ್ಪ ಬಂಧಿತ ಆರೋಪಿಗಳು.

ಗ್ರೀನ್ ಅವೆಂಚರ್ಸ್ ಸ್ಟೋನ್ ಎಂದು ಅಂಜನಾನಗರ ಮುಖ್ಯ ರಸ್ತೆಯಲ್ಲಿ ಆರೋಪಿಗಳು ಮಾರಾಟದ ದಂಧೆಗಿಳಿದಿದ್ದರು. ಹಸಿರು ಬಣ್ಣದ ಕಲ್ಲನ್ನ ಮನೆಯಲ್ಲಿಟ್ಟರೆ ಅದೃಷ್ಟ ಖುಲಾಯಿಸುತ್ತೆ ಎಂದು ಜನರನ್ನು ನಂಬಿಸಿ, ಮಾರಲು ಯತ್ನಿಸಿದ್ದ ಈ ಖದೀಮರನ್ನು ಬ್ಯಾಡರಹಳ್ಳಿ‌ ಪೊಲೀಸರು ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಗಳಿಂದ 1 ಕೆ.ಜಿ ತೂಕದ ಕಲ್ಲು ಹಾಗೂ ಆಟೋವನ್ನು ಸಹ ವಶಕ್ಕೆ ಪಡೆದಿದ್ದಾರೆ. ಘಟನೆಯ ನಂತರ ದಂಧೆಯ ಹಿಂದಿರುವ ಮಾಸ್ಟರ್ ಮೈಂಡ್ ಮನ್ಸೂರ್ ನಾಪತ್ತೆಯಾಗಿದ್ದು,ಪ್ರಮುಖ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ