AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಲ್ಲು ತುಂಬಾನೇ Lucky ಅಂತಾ ಮಾರಲು ಹೊರಟ ರತ್ನತ್ರಯರು ಖಾಕಿ ವಶಕ್ಕೆ

ಬೆಂಗಳೂರು:ಇದು ಅದೃಷ್ಟದ ಕಲ್ಲು ಎಂದು ಮಾರಲು ಯತ್ನಿಸಿದ ಮೂವರು ಕಿರಾತಕರನ್ನು ಬ್ಯಾಡರಹಳ್ಳಿ‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್,ಹರೀಶ್,ತಿರುಪತಪ್ಪ ಬಂಧಿತ ಆರೋಪಿಗಳು. ಗ್ರೀನ್ ಅವೆಂಚರ್ಸ್ ಸ್ಟೋನ್ ಎಂದು ಅಂಜನಾನಗರ ಮುಖ್ಯ ರಸ್ತೆಯಲ್ಲಿ ಆರೋಪಿಗಳು ಮಾರಾಟದ ದಂಧೆಗಿಳಿದಿದ್ದರು. ಹಸಿರು ಬಣ್ಣದ ಕಲ್ಲನ್ನ ಮನೆಯಲ್ಲಿಟ್ಟರೆ ಅದೃಷ್ಟ ಖುಲಾಯಿಸುತ್ತೆ ಎಂದು ಜನರನ್ನು ನಂಬಿಸಿ, ಮಾರಲು ಯತ್ನಿಸಿದ್ದ ಈ ಖದೀಮರನ್ನು ಬ್ಯಾಡರಹಳ್ಳಿ‌ ಪೊಲೀಸರು ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಗಳಿಂದ 1 ಕೆ.ಜಿ ತೂಕದ ಕಲ್ಲು ಹಾಗೂ ಆಟೋವನ್ನು ಸಹ ವಶಕ್ಕೆ […]

ಈ ಕಲ್ಲು ತುಂಬಾನೇ Lucky ಅಂತಾ ಮಾರಲು ಹೊರಟ ರತ್ನತ್ರಯರು ಖಾಕಿ ವಶಕ್ಕೆ
ಸಾಧು ಶ್ರೀನಾಥ್​
|

Updated on: Aug 26, 2020 | 5:25 PM

Share

ಬೆಂಗಳೂರು:ಇದು ಅದೃಷ್ಟದ ಕಲ್ಲು ಎಂದು ಮಾರಲು ಯತ್ನಿಸಿದ ಮೂವರು ಕಿರಾತಕರನ್ನು ಬ್ಯಾಡರಹಳ್ಳಿ‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್,ಹರೀಶ್,ತಿರುಪತಪ್ಪ ಬಂಧಿತ ಆರೋಪಿಗಳು.

ಗ್ರೀನ್ ಅವೆಂಚರ್ಸ್ ಸ್ಟೋನ್ ಎಂದು ಅಂಜನಾನಗರ ಮುಖ್ಯ ರಸ್ತೆಯಲ್ಲಿ ಆರೋಪಿಗಳು ಮಾರಾಟದ ದಂಧೆಗಿಳಿದಿದ್ದರು. ಹಸಿರು ಬಣ್ಣದ ಕಲ್ಲನ್ನ ಮನೆಯಲ್ಲಿಟ್ಟರೆ ಅದೃಷ್ಟ ಖುಲಾಯಿಸುತ್ತೆ ಎಂದು ಜನರನ್ನು ನಂಬಿಸಿ, ಮಾರಲು ಯತ್ನಿಸಿದ್ದ ಈ ಖದೀಮರನ್ನು ಬ್ಯಾಡರಹಳ್ಳಿ‌ ಪೊಲೀಸರು ಖಚಿತ ಮಾಹಿತಿ‌ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಗಳಿಂದ 1 ಕೆ.ಜಿ ತೂಕದ ಕಲ್ಲು ಹಾಗೂ ಆಟೋವನ್ನು ಸಹ ವಶಕ್ಕೆ ಪಡೆದಿದ್ದಾರೆ. ಘಟನೆಯ ನಂತರ ದಂಧೆಯ ಹಿಂದಿರುವ ಮಾಸ್ಟರ್ ಮೈಂಡ್ ಮನ್ಸೂರ್ ನಾಪತ್ತೆಯಾಗಿದ್ದು,ಪ್ರಮುಖ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ