AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಮಸ್ತಿ ಅಂತಾ ರಸ್ತೆಯಲ್ಲಿ ವೀಲಿಂಗ್​: ಮೂರು ಪುಂಡರು ಅರೆಸ್ಟ್​

ಬೆಂಗಳೂರು: ಏರ್​ಪೋರ್ಟ್​ ರಸ್ತೆಯಲ್ಲಿ‌ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ‌ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ‌ ಬಂಧಿತ ಆರೋಪಿಗಳು. ಇಂದು ವೀಕೆಂಡ್ ಅಂತಾ ಏರ್​ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್​ಗಳಲ್ಲಿ ಮೂವರು ಮಹಾಶಯರು ವೀಲಿಂಗ್ ಮಾಡಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಚಿಕ್ಕಜಾಲ‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ವೀಕೆಂಡ್ ಮಸ್ತಿ ಅಂತಾ ರಸ್ತೆಯಲ್ಲಿ ವೀಲಿಂಗ್​: ಮೂರು ಪುಂಡರು ಅರೆಸ್ಟ್​
ಸಾಧು ಶ್ರೀನಾಥ್​
|

Updated on:Sep 06, 2020 | 4:40 PM

Share

ಬೆಂಗಳೂರು: ಏರ್​ಪೋರ್ಟ್​ ರಸ್ತೆಯಲ್ಲಿ‌ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ‌ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ‌ ಬಂಧಿತ ಆರೋಪಿಗಳು.

ಇಂದು ವೀಕೆಂಡ್ ಅಂತಾ ಏರ್​ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್​ಗಳಲ್ಲಿ ಮೂವರು ಮಹಾಶಯರು ವೀಲಿಂಗ್ ಮಾಡಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಚಿಕ್ಕಜಾಲ‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 4:39 pm, Sun, 6 September 20

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ