AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಮಸ್ತಿ ಅಂತಾ ರಸ್ತೆಯಲ್ಲಿ ವೀಲಿಂಗ್​: ಮೂರು ಪುಂಡರು ಅರೆಸ್ಟ್​

ಬೆಂಗಳೂರು: ಏರ್​ಪೋರ್ಟ್​ ರಸ್ತೆಯಲ್ಲಿ‌ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ‌ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ‌ ಬಂಧಿತ ಆರೋಪಿಗಳು. ಇಂದು ವೀಕೆಂಡ್ ಅಂತಾ ಏರ್​ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್​ಗಳಲ್ಲಿ ಮೂವರು ಮಹಾಶಯರು ವೀಲಿಂಗ್ ಮಾಡಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಚಿಕ್ಕಜಾಲ‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ವೀಕೆಂಡ್ ಮಸ್ತಿ ಅಂತಾ ರಸ್ತೆಯಲ್ಲಿ ವೀಲಿಂಗ್​: ಮೂರು ಪುಂಡರು ಅರೆಸ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 06, 2020 | 4:40 PM

Share

ಬೆಂಗಳೂರು: ಏರ್​ಪೋರ್ಟ್​ ರಸ್ತೆಯಲ್ಲಿ‌ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ‌ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ‌ ಬಂಧಿತ ಆರೋಪಿಗಳು.

ಇಂದು ವೀಕೆಂಡ್ ಅಂತಾ ಏರ್​ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್​ಗಳಲ್ಲಿ ಮೂವರು ಮಹಾಶಯರು ವೀಲಿಂಗ್ ಮಾಡಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಚಿಕ್ಕಜಾಲ‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 4:39 pm, Sun, 6 September 20

Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್