AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಮಸ್ತಿ ಅಂತಾ ರಸ್ತೆಯಲ್ಲಿ ವೀಲಿಂಗ್​: ಮೂರು ಪುಂಡರು ಅರೆಸ್ಟ್​

ಬೆಂಗಳೂರು: ಏರ್​ಪೋರ್ಟ್​ ರಸ್ತೆಯಲ್ಲಿ‌ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ‌ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ‌ ಬಂಧಿತ ಆರೋಪಿಗಳು. ಇಂದು ವೀಕೆಂಡ್ ಅಂತಾ ಏರ್​ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್​ಗಳಲ್ಲಿ ಮೂವರು ಮಹಾಶಯರು ವೀಲಿಂಗ್ ಮಾಡಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಚಿಕ್ಕಜಾಲ‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ವೀಕೆಂಡ್ ಮಸ್ತಿ ಅಂತಾ ರಸ್ತೆಯಲ್ಲಿ ವೀಲಿಂಗ್​: ಮೂರು ಪುಂಡರು ಅರೆಸ್ಟ್​
Follow us
ಸಾಧು ಶ್ರೀನಾಥ್​
|

Updated on:Sep 06, 2020 | 4:40 PM

ಬೆಂಗಳೂರು: ಏರ್​ಪೋರ್ಟ್​ ರಸ್ತೆಯಲ್ಲಿ‌ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ‌ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ‌ ಬಂಧಿತ ಆರೋಪಿಗಳು.

ಇಂದು ವೀಕೆಂಡ್ ಅಂತಾ ಏರ್​ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್​ಗಳಲ್ಲಿ ಮೂವರು ಮಹಾಶಯರು ವೀಲಿಂಗ್ ಮಾಡಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಚಿಕ್ಕಜಾಲ‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 4:39 pm, Sun, 6 September 20

ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ