AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ಮಸ್ತಿ ಅಂತಾ ರಸ್ತೆಯಲ್ಲಿ ವೀಲಿಂಗ್​: ಮೂರು ಪುಂಡರು ಅರೆಸ್ಟ್​

ಬೆಂಗಳೂರು: ಏರ್​ಪೋರ್ಟ್​ ರಸ್ತೆಯಲ್ಲಿ‌ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ‌ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ‌ ಬಂಧಿತ ಆರೋಪಿಗಳು. ಇಂದು ವೀಕೆಂಡ್ ಅಂತಾ ಏರ್​ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್​ಗಳಲ್ಲಿ ಮೂವರು ಮಹಾಶಯರು ವೀಲಿಂಗ್ ಮಾಡಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಚಿಕ್ಕಜಾಲ‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ವೀಕೆಂಡ್ ಮಸ್ತಿ ಅಂತಾ ರಸ್ತೆಯಲ್ಲಿ ವೀಲಿಂಗ್​: ಮೂರು ಪುಂಡರು ಅರೆಸ್ಟ್​
ಸಾಧು ಶ್ರೀನಾಥ್​
|

Updated on:Sep 06, 2020 | 4:40 PM

Share

ಬೆಂಗಳೂರು: ಏರ್​ಪೋರ್ಟ್​ ರಸ್ತೆಯಲ್ಲಿ‌ ವೀಲಿಂಗ್ ಮಾಡ್ತಿದ್ದ ಪುಂಡರನ್ನು ಚಿಕ್ಕಜಾಲ‌ ಪೊಲೀಸರು ಬಂಧಿಸಿದ್ದಾರೆ. ವಸೀಂ ಬೇಗ್, ಸೈಪ್ ಉಲ್ಲಾಖಾನ್, ಮತ್ತು ಶ್ರೀನಾಥ್ ರೆಡ್ಡಿ‌ ಬಂಧಿತ ಆರೋಪಿಗಳು.

ಇಂದು ವೀಕೆಂಡ್ ಅಂತಾ ಏರ್​ಪೋರ್ಟ್ ರಸ್ತೆಯಲ್ಲಿ ತಮ್ಮ ಬೈಕ್​ಗಳಲ್ಲಿ ಮೂವರು ಮಹಾಶಯರು ವೀಲಿಂಗ್ ಮಾಡಿಕೊಂಡು ಬರುತ್ತಿದ್ದರು. ಇದನ್ನು ಗಮನಿಸಿದ ಚಿಕ್ಕಜಾಲ‌ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಜೊತೆಗೆ, ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 4:39 pm, Sun, 6 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ