AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿನಗರದಲ್ಲಿ IPL ಬೆಟ್ಟಿಂಗ್ ದಂಧೆ: ಮೂವರು ಬುಕ್ಕಿಗಳು ಅಂದರ್​

ಬೆಂಗಳೂರು: IPL ಪಂದ್ಯಗಳ ಮೇಲೆ ಬೆಟ್ಟಿಂಗ್​ ನಡೆಸುತ್ತಿದ್ದ ಮೂವರು ಬುಕ್ಕಿಗಳನ್ನು CCB ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಭಾವೇಶ್ ಜೈನ್, ಅರವಿಂದ್ ಜೈನ್ ಮತ್ತು ವಿಮಲ್ ಜೈನ್ ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳು ಡೆಲ್ಲಿ ಕ್ಯಾಪಿಟಲ್​ ಹಾಗೂ CSK ತಂಡಗಳ ನಡುವಿನ ಪಂದ್ಯದ ವೇಳೆ ಗಾಂಧಿನಗರದಲ್ಲಿ ಲಕ್ಷ ಲಕ್ಷ ರೂಪಾಯಿ ಬೆಟ್ಟಿಂಗ್ ನಡೆಸಿದ್ದರು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಬುಕ್ಕಿಗಳಿಂದ 9.50 ಲಕ್ಷ ನಗದು ಸಹ ವಶಕ್ಕೆ […]

ಗಾಂಧಿನಗರದಲ್ಲಿ IPL ಬೆಟ್ಟಿಂಗ್ ದಂಧೆ: ಮೂವರು ಬುಕ್ಕಿಗಳು ಅಂದರ್​
KUSHAL V
|

Updated on:Sep 27, 2020 | 3:08 PM

Share

ಬೆಂಗಳೂರು: IPL ಪಂದ್ಯಗಳ ಮೇಲೆ ಬೆಟ್ಟಿಂಗ್​ ನಡೆಸುತ್ತಿದ್ದ ಮೂವರು ಬುಕ್ಕಿಗಳನ್ನು CCB ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಭಾವೇಶ್ ಜೈನ್, ಅರವಿಂದ್ ಜೈನ್ ಮತ್ತು ವಿಮಲ್ ಜೈನ್ ಎಂದು ಗುರುತಿಸಲಾಗಿದೆ. ಮೂವರು ಆರೋಪಿಗಳು ಡೆಲ್ಲಿ ಕ್ಯಾಪಿಟಲ್​ ಹಾಗೂ CSK ತಂಡಗಳ ನಡುವಿನ ಪಂದ್ಯದ ವೇಳೆ ಗಾಂಧಿನಗರದಲ್ಲಿ ಲಕ್ಷ ಲಕ್ಷ ರೂಪಾಯಿ ಬೆಟ್ಟಿಂಗ್ ನಡೆಸಿದ್ದರು ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ CCB ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಬುಕ್ಕಿಗಳಿಂದ 9.50 ಲಕ್ಷ ನಗದು ಸಹ ವಶಕ್ಕೆ ಪಡೆಯಲಾಗಿದೆ.

ಭಾವೇಶ್ ಜೈನ್, ಅರವಿಂದ್ ಜೈನ್ ಮತ್ತು ವಿಮಲ್ ಜೈನ್ ಇದೇ ರೀತಿ ಹಲವು ಪಂದ್ಯಗಳಲ್ಲಿ ಬೆಟ್ಟಿಂಗ್ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಬಿಯಿಂದ ತನಿಖೆ ಮುಂದುವರಿದಿದೆ.

Published On - 1:38 pm, Sun, 27 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್