AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದಲ್ಲಿ ಡ್ರಗ್ಸ್ ಬಿರುಗಾಳಿ ಮಧ್ಯೆ 3 ಫಾರಿನ್​ Drug​ ಪೆಡ್ಲರ್ಸ್ ಅರೆಸ್ಟ್​

ಬೆಂಗಳೂರು: ನಗರದಲ್ಲಿ ಸ್ಯಾಂಡಲ್​ವುಡ್​ ನಶೆ ನಂಟು ಬೆಳಕಿಗೆ ಬರುತ್ತಿದ್ದಂತೆ ಡ್ರಗ್​ ಮಾಫಿಯಾದ ವಿರುದ್ಧ ಖಾಕಿ ಪಡೆ ಸಮರ ಸಾರಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮೂವರು ವಿದೇಶಿ ಡ್ರಗ್ಸ್ ಪೆಡ್ಲರ್ಸ್​ನ ಬಂಧಿಸಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಡ್ರಗ್​​ ಪೆಡ್ಲರ್ಸ್​ ಅರೆಸ್ಟ್ ಆಗಿದ್ದು ಬಂಧಿತರನ್ನು ಕಿಜ್ ಪ್ರಿನ್ಸ್, ದೊಸ್ಸಾ ಖಲೀಫಾ ಮತ್ತು ಎಂಜಿಗ್ವೆ ಇಜಿಕೆ ಎಂದು ಗುರುತಿಸಲಾಗಿದೆ. ನೈಜೀರಿಯಾ ಮೂಲದವರಾಗಿರುವ ಮೂವರು ಆರೋಪಿಗಳಿಂದ ಪೊಲೀಸರು ಪ್ರತಿಷ್ಠಿತರ ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಕೈನ್ […]

ಚಂದನವನದಲ್ಲಿ ಡ್ರಗ್ಸ್ ಬಿರುಗಾಳಿ ಮಧ್ಯೆ 3 ಫಾರಿನ್​ Drug​ ಪೆಡ್ಲರ್ಸ್ ಅರೆಸ್ಟ್​
KUSHAL V
|

Updated on:Sep 04, 2020 | 2:58 PM

Share

ಬೆಂಗಳೂರು: ನಗರದಲ್ಲಿ ಸ್ಯಾಂಡಲ್​ವುಡ್​ ನಶೆ ನಂಟು ಬೆಳಕಿಗೆ ಬರುತ್ತಿದ್ದಂತೆ ಡ್ರಗ್​ ಮಾಫಿಯಾದ ವಿರುದ್ಧ ಖಾಕಿ ಪಡೆ ಸಮರ ಸಾರಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮೂವರು ವಿದೇಶಿ ಡ್ರಗ್ಸ್ ಪೆಡ್ಲರ್ಸ್​ನ ಬಂಧಿಸಲಾಗಿದೆ.

ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಡ್ರಗ್​​ ಪೆಡ್ಲರ್ಸ್​ ಅರೆಸ್ಟ್ ಆಗಿದ್ದು ಬಂಧಿತರನ್ನು ಕಿಜ್ ಪ್ರಿನ್ಸ್, ದೊಸ್ಸಾ ಖಲೀಫಾ ಮತ್ತು ಎಂಜಿಗ್ವೆ ಇಜಿಕೆ ಎಂದು ಗುರುತಿಸಲಾಗಿದೆ.

ನೈಜೀರಿಯಾ ಮೂಲದವರಾಗಿರುವ ಮೂವರು ಆರೋಪಿಗಳಿಂದ ಪೊಲೀಸರು ಪ್ರತಿಷ್ಠಿತರ ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಕೈನ್ ಹಾಗೂ MDMA ಹೈ-ಫೈ ಡ್ರಗ್ಸ್​ಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದರು ಎಂದುತಿಳಿದುಬಂದಿದೆ.

Published On - 2:52 pm, Fri, 4 September 20

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!