AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದಲ್ಲಿ ಡ್ರಗ್ಸ್ ಬಿರುಗಾಳಿ ಮಧ್ಯೆ 3 ಫಾರಿನ್​ Drug​ ಪೆಡ್ಲರ್ಸ್ ಅರೆಸ್ಟ್​

ಬೆಂಗಳೂರು: ನಗರದಲ್ಲಿ ಸ್ಯಾಂಡಲ್​ವುಡ್​ ನಶೆ ನಂಟು ಬೆಳಕಿಗೆ ಬರುತ್ತಿದ್ದಂತೆ ಡ್ರಗ್​ ಮಾಫಿಯಾದ ವಿರುದ್ಧ ಖಾಕಿ ಪಡೆ ಸಮರ ಸಾರಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮೂವರು ವಿದೇಶಿ ಡ್ರಗ್ಸ್ ಪೆಡ್ಲರ್ಸ್​ನ ಬಂಧಿಸಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಡ್ರಗ್​​ ಪೆಡ್ಲರ್ಸ್​ ಅರೆಸ್ಟ್ ಆಗಿದ್ದು ಬಂಧಿತರನ್ನು ಕಿಜ್ ಪ್ರಿನ್ಸ್, ದೊಸ್ಸಾ ಖಲೀಫಾ ಮತ್ತು ಎಂಜಿಗ್ವೆ ಇಜಿಕೆ ಎಂದು ಗುರುತಿಸಲಾಗಿದೆ. ನೈಜೀರಿಯಾ ಮೂಲದವರಾಗಿರುವ ಮೂವರು ಆರೋಪಿಗಳಿಂದ ಪೊಲೀಸರು ಪ್ರತಿಷ್ಠಿತರ ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಕೈನ್ […]

ಚಂದನವನದಲ್ಲಿ ಡ್ರಗ್ಸ್ ಬಿರುಗಾಳಿ ಮಧ್ಯೆ 3 ಫಾರಿನ್​ Drug​ ಪೆಡ್ಲರ್ಸ್ ಅರೆಸ್ಟ್​
KUSHAL V
|

Updated on:Sep 04, 2020 | 2:58 PM

Share

ಬೆಂಗಳೂರು: ನಗರದಲ್ಲಿ ಸ್ಯಾಂಡಲ್​ವುಡ್​ ನಶೆ ನಂಟು ಬೆಳಕಿಗೆ ಬರುತ್ತಿದ್ದಂತೆ ಡ್ರಗ್​ ಮಾಫಿಯಾದ ವಿರುದ್ಧ ಖಾಕಿ ಪಡೆ ಸಮರ ಸಾರಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮೂವರು ವಿದೇಶಿ ಡ್ರಗ್ಸ್ ಪೆಡ್ಲರ್ಸ್​ನ ಬಂಧಿಸಲಾಗಿದೆ.

ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಡ್ರಗ್​​ ಪೆಡ್ಲರ್ಸ್​ ಅರೆಸ್ಟ್ ಆಗಿದ್ದು ಬಂಧಿತರನ್ನು ಕಿಜ್ ಪ್ರಿನ್ಸ್, ದೊಸ್ಸಾ ಖಲೀಫಾ ಮತ್ತು ಎಂಜಿಗ್ವೆ ಇಜಿಕೆ ಎಂದು ಗುರುತಿಸಲಾಗಿದೆ.

ನೈಜೀರಿಯಾ ಮೂಲದವರಾಗಿರುವ ಮೂವರು ಆರೋಪಿಗಳಿಂದ ಪೊಲೀಸರು ಪ್ರತಿಷ್ಠಿತರ ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಕೈನ್ ಹಾಗೂ MDMA ಹೈ-ಫೈ ಡ್ರಗ್ಸ್​ಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದರು ಎಂದುತಿಳಿದುಬಂದಿದೆ.

Published On - 2:52 pm, Fri, 4 September 20

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ