AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನವನದಲ್ಲಿ ಡ್ರಗ್ಸ್ ಬಿರುಗಾಳಿ ಮಧ್ಯೆ 3 ಫಾರಿನ್​ Drug​ ಪೆಡ್ಲರ್ಸ್ ಅರೆಸ್ಟ್​

ಬೆಂಗಳೂರು: ನಗರದಲ್ಲಿ ಸ್ಯಾಂಡಲ್​ವುಡ್​ ನಶೆ ನಂಟು ಬೆಳಕಿಗೆ ಬರುತ್ತಿದ್ದಂತೆ ಡ್ರಗ್​ ಮಾಫಿಯಾದ ವಿರುದ್ಧ ಖಾಕಿ ಪಡೆ ಸಮರ ಸಾರಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮೂವರು ವಿದೇಶಿ ಡ್ರಗ್ಸ್ ಪೆಡ್ಲರ್ಸ್​ನ ಬಂಧಿಸಲಾಗಿದೆ. ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಡ್ರಗ್​​ ಪೆಡ್ಲರ್ಸ್​ ಅರೆಸ್ಟ್ ಆಗಿದ್ದು ಬಂಧಿತರನ್ನು ಕಿಜ್ ಪ್ರಿನ್ಸ್, ದೊಸ್ಸಾ ಖಲೀಫಾ ಮತ್ತು ಎಂಜಿಗ್ವೆ ಇಜಿಕೆ ಎಂದು ಗುರುತಿಸಲಾಗಿದೆ. ನೈಜೀರಿಯಾ ಮೂಲದವರಾಗಿರುವ ಮೂವರು ಆರೋಪಿಗಳಿಂದ ಪೊಲೀಸರು ಪ್ರತಿಷ್ಠಿತರ ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಕೈನ್ […]

ಚಂದನವನದಲ್ಲಿ ಡ್ರಗ್ಸ್ ಬಿರುಗಾಳಿ ಮಧ್ಯೆ 3 ಫಾರಿನ್​ Drug​ ಪೆಡ್ಲರ್ಸ್ ಅರೆಸ್ಟ್​
KUSHAL V
|

Updated on:Sep 04, 2020 | 2:58 PM

Share

ಬೆಂಗಳೂರು: ನಗರದಲ್ಲಿ ಸ್ಯಾಂಡಲ್​ವುಡ್​ ನಶೆ ನಂಟು ಬೆಳಕಿಗೆ ಬರುತ್ತಿದ್ದಂತೆ ಡ್ರಗ್​ ಮಾಫಿಯಾದ ವಿರುದ್ಧ ಖಾಕಿ ಪಡೆ ಸಮರ ಸಾರಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಮೂವರು ವಿದೇಶಿ ಡ್ರಗ್ಸ್ ಪೆಡ್ಲರ್ಸ್​ನ ಬಂಧಿಸಲಾಗಿದೆ.

ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ಡ್ರಗ್​​ ಪೆಡ್ಲರ್ಸ್​ ಅರೆಸ್ಟ್ ಆಗಿದ್ದು ಬಂಧಿತರನ್ನು ಕಿಜ್ ಪ್ರಿನ್ಸ್, ದೊಸ್ಸಾ ಖಲೀಫಾ ಮತ್ತು ಎಂಜಿಗ್ವೆ ಇಜಿಕೆ ಎಂದು ಗುರುತಿಸಲಾಗಿದೆ.

ನೈಜೀರಿಯಾ ಮೂಲದವರಾಗಿರುವ ಮೂವರು ಆರೋಪಿಗಳಿಂದ ಪೊಲೀಸರು ಪ್ರತಿಷ್ಠಿತರ ಪಾರ್ಟಿಗಳಿಗೆ ಸರಬರಾಜು ಮಾಡುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕೊಕೈನ್ ಹಾಗೂ MDMA ಹೈ-ಫೈ ಡ್ರಗ್ಸ್​ಗಳನ್ನ ಜಪ್ತಿ ಮಾಡಿದ್ದಾರೆ. ಆರೋಪಿಗಳ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದರು ಎಂದುತಿಳಿದುಬಂದಿದೆ.

Published On - 2:52 pm, Fri, 4 September 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು