AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ನಕಲಿ ಮದ್ಯ ಸಾಗಾಟ; 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ

ಬೆಂಗಳೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೊರಟಿದ್ದ ಟ್ಯಾಂಕರ್​ನಲ್ಲಿ ನಕಲಿ‌ ಜಿಎಸ್​ಟಿ ಬಿಲ್ ಬಳಸಿ ನಕಲಿ ಮದ್ಯ ಸಾಗಾಟ ಮಾಡುತ್ತಿದ್ದ ವಿಚಾರ ತಿಳಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಧಾರವಾಡದಲ್ಲಿ ಕಾರ್ಯಾಚರಣೆಗೆ ಇಳಿದು 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಚಾಲಕ ಪರಾರಿಯಾಗಿದ್ದಾನೆ.

ಧಾರವಾಡ: ನಕಲಿ ಮದ್ಯ ಸಾಗಾಟ; 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ
ಧಾರವಾಡದಲ್ಲಿ ನಕಲಿ ಮದ್ಯ ಸಾಗಾಟ; 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ ಮಾಡಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು
ಶಿವಕುಮಾರ್ ಪತ್ತಾರ್
| Edited By: |

Updated on: Jan 16, 2024 | 8:51 PM

Share

ಹುಬ್ಬಳ್ಳಿ, ಜ.16: ಧಾರವಾಡದಲ್ಲಿ (Dharwad) ನಕಲಿ ಮದ್ಯ ಸಾಗಾಟ ಮಾಡುತ್ತಿರುವ ಮಾಹಿತಿ ಮೆರೆಗೆ ಕಾರ್ಯಾಚರಣೆಗೆ ಇಳಿದ ವಾಣಿಜ್ಯ ತೆರಿಗೆ ಇಲಾಖೆ (Commercial Tax Department) ಅಧಿಕಾರಿಗಳು, ನರೇಂದ್ರ ಟೋಲ್ ಬಳಿ 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ.

ವೇಸ್ಟ್ ಆಯಿಲ್ ಸಾಗಿಸುವ ನೆಪದಲ್ಲಿ‌ ಬೆಂಗಳೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೊರಟಿದ್ದ ಟ್ಯಾಂಕರ್​ನಲ್ಲಿ ನಕಲಿ‌ ಜಿಎಸ್​ಟಿ ಬಿಲ್ ಬಳಸಿ‌ ನಕಲಿ ಮದ್ಯ ಸಾಗಿಸಲಾಗುತ್ತಿತ್ತು. ಈ ಟ್ಯಾಂಕರ್​ ಅನ್ನು ನರೇಂದ್ರ ಟೋಲ್ ಬಳಿ ತಡೆದು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಚಾಲಕ ಪರಾರಿಯಾಗಿದ್ದು, ಟ್ಯಾಂಕರ್​ನಲ್ಲಿ ಮದ್ಯದ ಬಾಟಲ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಧಾರವಾಡ: ಹಿಂದೂ ಯುವತಿಯರಿಗೆ ಮೆಸೇಜ್ ಮಾಡುತ್ತಿದ್ದ ಮುಸ್ಲಿಂ ಯುವಕ; ಬಜರಂಗದಳ ಕಾರ್ಯಕರ್ತರಿಂದ ದಾಳಿ

ಟ್ಯಾಂಕರ್​ನಲ್ಲಿ ರಾಯಲ್ ಬ್ಲೂ ಹೆಸರಿನ ಸಾವಿರಾರು ವಿಸ್ಕಿ ಬಾಕ್ಸ್​ಗಳು ಪತ್ತೆಯಾಗಿದ್ದು, ಲಾರಿ ಸಹಿತ ಮಾಲ್​ಗಳನ್ನು ಜಪ್ತಿ ಮಾಡಲಾಗಿದೆ. ವಾಣಿಜ್ಯ ತೆರಿಗೆ ಸಹಾಯಕ‌ ಆಯುಕ್ತ ವಿಜಯಕುಮಾರ್ ಸನದಿ‌ ಹಾಗೂ ಉಪ ಆಯುಕ್ತ ಬಾಳಪ್ಪ ಸಂಪಗಾಂವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಜಪ್ತಿ ಮಾಡಿದ ಟ್ಯಾಂಕರನ್ನು ಅಧಿಕಾರಿಗಳು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಮಂಡ್ಯ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಮಂಡ್ಯ: ಬೋನಿಗೆ ಬಿದ್ದ ಚಿರತೆ ನೋಡಲು ಮುಗಿಬಿದ್ದ ಜನ
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ