AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ನಕಲಿ ಮದ್ಯ ಸಾಗಾಟ; 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ

ಬೆಂಗಳೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೊರಟಿದ್ದ ಟ್ಯಾಂಕರ್​ನಲ್ಲಿ ನಕಲಿ‌ ಜಿಎಸ್​ಟಿ ಬಿಲ್ ಬಳಸಿ ನಕಲಿ ಮದ್ಯ ಸಾಗಾಟ ಮಾಡುತ್ತಿದ್ದ ವಿಚಾರ ತಿಳಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ಧಾರವಾಡದಲ್ಲಿ ಕಾರ್ಯಾಚರಣೆಗೆ ಇಳಿದು 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಚಾಲಕ ಪರಾರಿಯಾಗಿದ್ದಾನೆ.

ಧಾರವಾಡ: ನಕಲಿ ಮದ್ಯ ಸಾಗಾಟ; 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ
ಧಾರವಾಡದಲ್ಲಿ ನಕಲಿ ಮದ್ಯ ಸಾಗಾಟ; 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ ಮಾಡಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು
ಶಿವಕುಮಾರ್ ಪತ್ತಾರ್
| Edited By: |

Updated on: Jan 16, 2024 | 8:51 PM

Share

ಹುಬ್ಬಳ್ಳಿ, ಜ.16: ಧಾರವಾಡದಲ್ಲಿ (Dharwad) ನಕಲಿ ಮದ್ಯ ಸಾಗಾಟ ಮಾಡುತ್ತಿರುವ ಮಾಹಿತಿ ಮೆರೆಗೆ ಕಾರ್ಯಾಚರಣೆಗೆ ಇಳಿದ ವಾಣಿಜ್ಯ ತೆರಿಗೆ ಇಲಾಖೆ (Commercial Tax Department) ಅಧಿಕಾರಿಗಳು, ನರೇಂದ್ರ ಟೋಲ್ ಬಳಿ 50 ಲಕ್ಷ ಮೌಲ್ಯದ ನಕಲಿ ಮದ್ಯ ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ.

ವೇಸ್ಟ್ ಆಯಿಲ್ ಸಾಗಿಸುವ ನೆಪದಲ್ಲಿ‌ ಬೆಂಗಳೂರಿನಿಂದ ರಾಜಸ್ಥಾನದ ಉದಯಪುರಕ್ಕೆ ಹೊರಟಿದ್ದ ಟ್ಯಾಂಕರ್​ನಲ್ಲಿ ನಕಲಿ‌ ಜಿಎಸ್​ಟಿ ಬಿಲ್ ಬಳಸಿ‌ ನಕಲಿ ಮದ್ಯ ಸಾಗಿಸಲಾಗುತ್ತಿತ್ತು. ಈ ಟ್ಯಾಂಕರ್​ ಅನ್ನು ನರೇಂದ್ರ ಟೋಲ್ ಬಳಿ ತಡೆದು ಪರಿಶೀಲನೆ ನಡೆಸಲಾಗಿದೆ. ಈ ವೇಳೆ ಚಾಲಕ ಪರಾರಿಯಾಗಿದ್ದು, ಟ್ಯಾಂಕರ್​ನಲ್ಲಿ ಮದ್ಯದ ಬಾಟಲ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: ಧಾರವಾಡ: ಹಿಂದೂ ಯುವತಿಯರಿಗೆ ಮೆಸೇಜ್ ಮಾಡುತ್ತಿದ್ದ ಮುಸ್ಲಿಂ ಯುವಕ; ಬಜರಂಗದಳ ಕಾರ್ಯಕರ್ತರಿಂದ ದಾಳಿ

ಟ್ಯಾಂಕರ್​ನಲ್ಲಿ ರಾಯಲ್ ಬ್ಲೂ ಹೆಸರಿನ ಸಾವಿರಾರು ವಿಸ್ಕಿ ಬಾಕ್ಸ್​ಗಳು ಪತ್ತೆಯಾಗಿದ್ದು, ಲಾರಿ ಸಹಿತ ಮಾಲ್​ಗಳನ್ನು ಜಪ್ತಿ ಮಾಡಲಾಗಿದೆ. ವಾಣಿಜ್ಯ ತೆರಿಗೆ ಸಹಾಯಕ‌ ಆಯುಕ್ತ ವಿಜಯಕುಮಾರ್ ಸನದಿ‌ ಹಾಗೂ ಉಪ ಆಯುಕ್ತ ಬಾಳಪ್ಪ ಸಂಪಗಾಂವ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಜಪ್ತಿ ಮಾಡಿದ ಟ್ಯಾಂಕರನ್ನು ಅಧಿಕಾರಿಗಳು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್