AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ಆಪ್ತ ರವಿಶಂಕರ್ ವಿರುದ್ಧ ಶಿಸ್ತುಕ್ರಮ.. ಅಮಾನತು ಆಗುವ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ನಂಟಿನ ಪ್ರಕರಣದಲ್ಲಿ CCB ವಿಚಾರಣೆಗೆ ಒಳಪಡಿಸಲಾಗಿರುವ ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ರವಿಶಂಕರ್ ಜಯನಗರ RTO ಕಚೇರಿಯಲ್ಲಿ ಕೆಲಸ ಮಾಡ್ತಿದ್ದು ಡ್ರಗ್ಸ್ ಜಾಲದಲ್ಲಿ ಈತನ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರವಿಶಂಕರ್ ವಿರುದ್ಧ ಶಿಸ್ತುಕ್ರಮಕ್ಕೆ ಸಾರಿಗೆ ಸಚಿವರಿಂದ ಸೂಚನೆ ನೀಡಲಾಗಿದೆ. ಜೊತೆಗೆ, ಇಂದು ಸಂಜೆಯೊಳಗೆ ರವಿಶಂಕರ್ ಅಮಾನತು ಆಗುವ ಸಾಧ್ಯತೆಯಿದೆ ಎಂದು ಸಹ ಹೇಳಲಾಗಿದೆ. ಪೊಲೀಸ್ […]

ನಟಿ ರಾಗಿಣಿ ಆಪ್ತ ರವಿಶಂಕರ್ ವಿರುದ್ಧ ಶಿಸ್ತುಕ್ರಮ.. ಅಮಾನತು ಆಗುವ ಸಾಧ್ಯತೆ
KUSHAL V
| Edited By: |

Updated on:Sep 04, 2020 | 4:05 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ನಂಟಿನ ಪ್ರಕರಣದಲ್ಲಿ CCB ವಿಚಾರಣೆಗೆ ಒಳಪಡಿಸಲಾಗಿರುವ ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ರವಿಶಂಕರ್ ಜಯನಗರ RTO ಕಚೇರಿಯಲ್ಲಿ ಕೆಲಸ ಮಾಡ್ತಿದ್ದು ಡ್ರಗ್ಸ್ ಜಾಲದಲ್ಲಿ ಈತನ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರವಿಶಂಕರ್ ವಿರುದ್ಧ ಶಿಸ್ತುಕ್ರಮಕ್ಕೆ ಸಾರಿಗೆ ಸಚಿವರಿಂದ ಸೂಚನೆ ನೀಡಲಾಗಿದೆ.

ಜೊತೆಗೆ, ಇಂದು ಸಂಜೆಯೊಳಗೆ ರವಿಶಂಕರ್ ಅಮಾನತು ಆಗುವ ಸಾಧ್ಯತೆಯಿದೆ ಎಂದು ಸಹ ಹೇಳಲಾಗಿದೆ. ಪೊಲೀಸ್ ತನಿಖಾ ವರದಿ ಆಧರಿಸಿ ಶಿಸ್ತುಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರಂತೆ.

ಇದನ್ನೂ ಓದಿ:ರಾಗಿಣಿ-ನಾನು ಪಾರ್ಟಿಯಲ್ಲಿ ಗಾಂಜಾ ಸೇವಿಸ್ತಿದ್ವಿ.. ಇದೇ ತುಪ್ಪದ ರಾಣಿಗೆ ಮುಳುವಾಗಿದ್ದು!

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ಹಿನ್ನೆಲೆ ಏನು ಗೊತ್ತಾ? ಈತನಿಗಿದೆ ಹೈಲೆವೆಲ್ ಕಾಂಟ್ಯಾಕ್ಟ್

Published On - 3:27 pm, Fri, 4 September 20

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ