AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ಆಪ್ತ ರವಿಶಂಕರ್ ವಿರುದ್ಧ ಶಿಸ್ತುಕ್ರಮ.. ಅಮಾನತು ಆಗುವ ಸಾಧ್ಯತೆ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ನಂಟಿನ ಪ್ರಕರಣದಲ್ಲಿ CCB ವಿಚಾರಣೆಗೆ ಒಳಪಡಿಸಲಾಗಿರುವ ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ರವಿಶಂಕರ್ ಜಯನಗರ RTO ಕಚೇರಿಯಲ್ಲಿ ಕೆಲಸ ಮಾಡ್ತಿದ್ದು ಡ್ರಗ್ಸ್ ಜಾಲದಲ್ಲಿ ಈತನ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರವಿಶಂಕರ್ ವಿರುದ್ಧ ಶಿಸ್ತುಕ್ರಮಕ್ಕೆ ಸಾರಿಗೆ ಸಚಿವರಿಂದ ಸೂಚನೆ ನೀಡಲಾಗಿದೆ. ಜೊತೆಗೆ, ಇಂದು ಸಂಜೆಯೊಳಗೆ ರವಿಶಂಕರ್ ಅಮಾನತು ಆಗುವ ಸಾಧ್ಯತೆಯಿದೆ ಎಂದು ಸಹ ಹೇಳಲಾಗಿದೆ. ಪೊಲೀಸ್ […]

ನಟಿ ರಾಗಿಣಿ ಆಪ್ತ ರವಿಶಂಕರ್ ವಿರುದ್ಧ ಶಿಸ್ತುಕ್ರಮ.. ಅಮಾನತು ಆಗುವ ಸಾಧ್ಯತೆ
KUSHAL V
| Edited By: ಸಾಧು ಶ್ರೀನಾಥ್​|

Updated on:Sep 04, 2020 | 4:05 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್​ ಮಾಫಿಯಾ ನಂಟಿನ ಪ್ರಕರಣದಲ್ಲಿ CCB ವಿಚಾರಣೆಗೆ ಒಳಪಡಿಸಲಾಗಿರುವ ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ರವಿಶಂಕರ್ ಜಯನಗರ RTO ಕಚೇರಿಯಲ್ಲಿ ಕೆಲಸ ಮಾಡ್ತಿದ್ದು ಡ್ರಗ್ಸ್ ಜಾಲದಲ್ಲಿ ಈತನ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ರವಿಶಂಕರ್ ವಿರುದ್ಧ ಶಿಸ್ತುಕ್ರಮಕ್ಕೆ ಸಾರಿಗೆ ಸಚಿವರಿಂದ ಸೂಚನೆ ನೀಡಲಾಗಿದೆ.

ಜೊತೆಗೆ, ಇಂದು ಸಂಜೆಯೊಳಗೆ ರವಿಶಂಕರ್ ಅಮಾನತು ಆಗುವ ಸಾಧ್ಯತೆಯಿದೆ ಎಂದು ಸಹ ಹೇಳಲಾಗಿದೆ. ಪೊಲೀಸ್ ತನಿಖಾ ವರದಿ ಆಧರಿಸಿ ಶಿಸ್ತುಕ್ರಮ ಕೈಗೊಳ್ಳುವಂತೆ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಚಿವ ಲಕ್ಷ್ಮಣ ಸವದಿ ಸೂಚನೆ ನೀಡಿದ್ದಾರಂತೆ.

ಇದನ್ನೂ ಓದಿ:ರಾಗಿಣಿ-ನಾನು ಪಾರ್ಟಿಯಲ್ಲಿ ಗಾಂಜಾ ಸೇವಿಸ್ತಿದ್ವಿ.. ಇದೇ ತುಪ್ಪದ ರಾಣಿಗೆ ಮುಳುವಾಗಿದ್ದು!

ನಟಿ ರಾಗಿಣಿ ದ್ವಿವೇದಿ ಆಪ್ತ ರವಿಶಂಕರ್​ ಹಿನ್ನೆಲೆ ಏನು ಗೊತ್ತಾ? ಈತನಿಗಿದೆ ಹೈಲೆವೆಲ್ ಕಾಂಟ್ಯಾಕ್ಟ್

Published On - 3:27 pm, Fri, 4 September 20

Follow Us
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ನಿಮ್ಮ ಉದ್ಯೋಗ, ಆರ್ಥಿಕ ಸ್ಥಿತಿ ಹಾಗೂ ಅದೃಷ್ಟ ಹೇಗಿದೆ?
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ