AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಕೇಸ್: ಇಬ್ಬರು IPS ಅಧಿಕಾರಿಗಳಿಗೆ ಸಂಕಷ್ಟ!

ಬೆಂಗಳೂರು: ಐಎಂಎ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಪ್ರಕರಣ ಸಂಬಂಧ 2019ರ ಡಿಸೆಂಬರ್ 18 ರಂದು ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೋರಿ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು. ಈಗಾಗಲೇ 22 ಜನರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇದೀಗ ಹೇಮಂತ್ […]

IMA ವಂಚನೆ ಕೇಸ್: ಇಬ್ಬರು IPS ಅಧಿಕಾರಿಗಳಿಗೆ ಸಂಕಷ್ಟ!
ಸಾಧು ಶ್ರೀನಾಥ್​
|

Updated on:Jan 29, 2020 | 11:13 AM

Share

ಬೆಂಗಳೂರು: ಐಎಂಎ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಪ್ರಕರಣ ಸಂಬಂಧ 2019ರ ಡಿಸೆಂಬರ್ 18 ರಂದು ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೋರಿ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು. ಈಗಾಗಲೇ 22 ಜನರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇದೀಗ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ.

ಐಎಂಎ ಕಂಪನಿ ಅಕ್ರಮಗಳ ಕುರಿತು ಸೂಕ್ತ ತನಿಖೆ ನಡೆಸದೆ ಐಪಿಎಸ್​ ಅಧಿಕಾರಿಗಳು ಕ್ಲೀನ್ ಚೀಟ್ ನೀಡಿದ್ದಾರೆ. ಅಲ್ಲದೆ, ಆರ್​ಬಿಐ ಎಚ್ಚರಿಕೆ ನೀಡಿದ್ದರೂ ಕ್ಲೀನ್ ಚಿಟ್ ನೀಡುವ ಮೂಲಕ ಐಎಂಎ ಕಂಪನಿ ಅಕ್ರಮ ಮುಂದುವರಿಸಲು ನೆರವಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಐಎಂಎ ಕಂಪನಿಯು 1 ಲಕ್ಷ ಜನರಿಂದ 4 ಸಾವಿರ ಕೋಟಿಗೂ ಅಧಿಕ ಹಣ ಸಂಗ್ರಹಿಸಿ ಹೂಡಿಕೆದಾರರಿಗೆ ವಂಚನೆ ಮಾಡಿದೆ.

Published On - 7:46 am, Wed, 29 January 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!