AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IMA ವಂಚನೆ ಕೇಸ್: ಇಬ್ಬರು IPS ಅಧಿಕಾರಿಗಳಿಗೆ ಸಂಕಷ್ಟ!

ಬೆಂಗಳೂರು: ಐಎಂಎ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಪ್ರಕರಣ ಸಂಬಂಧ 2019ರ ಡಿಸೆಂಬರ್ 18 ರಂದು ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೋರಿ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು. ಈಗಾಗಲೇ 22 ಜನರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇದೀಗ ಹೇಮಂತ್ […]

IMA ವಂಚನೆ ಕೇಸ್: ಇಬ್ಬರು IPS ಅಧಿಕಾರಿಗಳಿಗೆ ಸಂಕಷ್ಟ!
ಸಾಧು ಶ್ರೀನಾಥ್​
|

Updated on:Jan 29, 2020 | 11:13 AM

Share

ಬೆಂಗಳೂರು: ಐಎಂಎ ಸಂಸ್ಥೆಯಿಂದ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಇಬ್ಬರು ಐಪಿಎಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಪ್ರಕರಣ ಸಂಬಂಧ 2019ರ ಡಿಸೆಂಬರ್ 18 ರಂದು ಅಧಿಕಾರಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲು ಅನುಮತಿ ಕೋರಿ ಸರ್ಕಾರಕ್ಕೆ ಸಿಬಿಐ ಪತ್ರ ಬರೆದಿತ್ತು. ಈಗಾಗಲೇ 22 ಜನರ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇದೀಗ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ.

ಐಎಂಎ ಕಂಪನಿ ಅಕ್ರಮಗಳ ಕುರಿತು ಸೂಕ್ತ ತನಿಖೆ ನಡೆಸದೆ ಐಪಿಎಸ್​ ಅಧಿಕಾರಿಗಳು ಕ್ಲೀನ್ ಚೀಟ್ ನೀಡಿದ್ದಾರೆ. ಅಲ್ಲದೆ, ಆರ್​ಬಿಐ ಎಚ್ಚರಿಕೆ ನೀಡಿದ್ದರೂ ಕ್ಲೀನ್ ಚಿಟ್ ನೀಡುವ ಮೂಲಕ ಐಎಂಎ ಕಂಪನಿ ಅಕ್ರಮ ಮುಂದುವರಿಸಲು ನೆರವಾಗಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಐಎಂಎ ಕಂಪನಿಯು 1 ಲಕ್ಷ ಜನರಿಂದ 4 ಸಾವಿರ ಕೋಟಿಗೂ ಅಧಿಕ ಹಣ ಸಂಗ್ರಹಿಸಿ ಹೂಡಿಕೆದಾರರಿಗೆ ವಂಚನೆ ಮಾಡಿದೆ.

Published On - 7:46 am, Wed, 29 January 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ