AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಕೊಂದು ದಂತ ವೈದ್ಯ ಆತ್ಮಹತ್ಯೆ ಕೇಸ್​: ರೇವಂತ್ ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ಪ್ರಿಯತಮೆ!

ಚಿಕ್ಕಮಗಳೂರು: ಪತ್ನಿ ಕೊಂದು ದಂತವೈದ್ಯ ಡಾ.ರೇವಂತ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಮೃತ ಡಾ.ರೇವಂತ್ ಪ್ರಿಯತಮೆ ಹರ್ಷಿತಾ(32) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೇವಂತ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಹರ್ಷಿತಾ ಪ್ಯಾನಿಗೆ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತುಮಕೂರು ನಿವಾಸಿಯಾದ ಹರ್ಷಿತಾ ಆತ್ಮಹತ್ಯೆಗೆ ಮುನ್ನ ಡೆತ್‌ ನೋಟ್ ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರಲ್ಲಿ ಫೆಬ್ರವರಿ 17ರಂದು ಪತ್ನಿ ಕವಿತಾಳ ಕತ್ತುಸೀಳಿ ಡಾ.ರೇವಂತ್ ಬರ್ಬರವಾಗಿ ಕೊಲೆ ಮಾಡಿದ್ದ. ನಂತರ ದರೋಡೆಕೋರರ ಕೃತ್ಯವೆಂದು ಬಿಂಬಿಸಲು […]

ಪತ್ನಿಕೊಂದು ದಂತ ವೈದ್ಯ ಆತ್ಮಹತ್ಯೆ ಕೇಸ್​: ರೇವಂತ್ ಸಾವಿನ ಸುದ್ದಿ ಕೇಳಿ ಪ್ರಾಣಬಿಟ್ಟ ಪ್ರಿಯತಮೆ!
ಸಾಧು ಶ್ರೀನಾಥ್​
|

Updated on:Feb 23, 2020 | 1:32 PM

Share

ಚಿಕ್ಕಮಗಳೂರು: ಪತ್ನಿ ಕೊಂದು ದಂತವೈದ್ಯ ಡಾ.ರೇವಂತ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದೆ. ಮೃತ ಡಾ.ರೇವಂತ್ ಪ್ರಿಯತಮೆ ಹರ್ಷಿತಾ(32) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರೇವಂತ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಹರ್ಷಿತಾ ಪ್ಯಾನಿಗೆ ನೇಣಿ ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತುಮಕೂರು ನಿವಾಸಿಯಾದ ಹರ್ಷಿತಾ ಆತ್ಮಹತ್ಯೆಗೆ ಮುನ್ನ ಡೆತ್‌ ನೋಟ್ ಬರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರಲ್ಲಿ ಫೆಬ್ರವರಿ 17ರಂದು ಪತ್ನಿ ಕವಿತಾಳ ಕತ್ತುಸೀಳಿ ಡಾ.ರೇವಂತ್ ಬರ್ಬರವಾಗಿ ಕೊಲೆ ಮಾಡಿದ್ದ. ನಂತರ ದರೋಡೆಕೋರರ ಕೃತ್ಯವೆಂದು ಬಿಂಬಿಸಲು ಪ್ರಯತ್ನಿಸಿದ್ದ. ಆದರೆ ಪೊಲೀಸರ ತನಿಖೆ ವೇಳೆ ಸಿಕ್ಕಿ ಬೀಳುವ ಆತಂಕದಿಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ರೇವಂತ್ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ: ಬಿಎಂಟಿಸಿ ಬಸ್ ಚಾಲಕ ಸುಧೀಂದ್ರ ಪತ್ನಿ ಹರ್ಷಿತಾ ಮನೆಯಲ್ಲಿ‌  ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿಯ ವಿರುದ್ದ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು ತಡರಾತ್ರಿ ಮನೆಯಲ್ಲಿ‌ರುವ ಫ್ಯಾನಿಗೆ ಹಗ್ಗಕಟ್ಟಿ ನೇಣಿಗೆ ಶರಣಾಗಿದ್ದಾಳೆ. ಪತಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮದ್ಯ ಸೇವಿಸಿ ಬಂದು ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದ. ಇದೇ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆಂದು ಸಾಯುವ ಮುನ್ನ ಹರ್ಷಿತಾ ಡೆತ್​ನೋಟ್ ಬರೆದಿದ್ದಾಳೆ. ಈ ಸಂಬಂಧ ಆರ್​ಆರ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

https://www.facebook.com/Tv9Kannada/videos/178497560240848/

Published On - 1:02 pm, Sun, 23 February 20

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!