AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರು ಅರೆಸ್ಟ್

[lazy-load-videos-and-sticky-control id=”bkrD_Er39m4″] ಬೆಂಗಳೂರು: ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ, ಉಪನ್ಯಾಸಕಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನಲ್ಲಿ ಅಜಯ್ ತನಿಕಾಚಲಂ ಮತ್ತು ವಿಶ್ವಕ್‌ಸೇನ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಫೇಸ್‌ಬುಕ್, ಇನ್‌ಸ್ಟಾ ಗ್ರಾಂನಿಂದ ನಗರದ ಪ್ರಸಿದ್ದ ಕಾಲೇಜುಗಳ ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕಿಯರ ಫೋಟೋ ಕದ್ದು ಅಶ್ಲೀಲ ಜಾಲತಾಣಗಳಲ್ಲಿ ಫೋಟೋ ಅಪ್‌ಲೋಡ್ ಮಾಡುತ್ತಿದ್ದರು. ಸೈಬರ್‌ ಕ್ರೈಂ, CEN ಠಾಣೆಗಳಲ್ಲಿ 7 ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಸಿಸಿಬಿ ಪೊಲೀಸರು ಆರೋಪಿಗಳನ್ನು […]

ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರು ಅರೆಸ್ಟ್
ಆಯೇಷಾ ಬಾನು
| Edited By: |

Updated on:Jul 30, 2020 | 10:32 AM

Share

[lazy-load-videos-and-sticky-control id=”bkrD_Er39m4″]

ಬೆಂಗಳೂರು: ಅಶ್ಲೀಲ ಜಾಲತಾಣಗಳಲ್ಲಿ ವಿದ್ಯಾರ್ಥಿನಿಯರ, ಉಪನ್ಯಾಸಕಿಯರ ಫೋಟೋ ಅಪ್‌ಲೋಡ್‌ ಮಾಡುತ್ತಿದ್ದವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಜಯ್ ತನಿಕಾಚಲಂ ಮತ್ತು ವಿಶ್ವಕ್‌ಸೇನ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಫೇಸ್‌ಬುಕ್, ಇನ್‌ಸ್ಟಾ ಗ್ರಾಂನಿಂದ ನಗರದ ಪ್ರಸಿದ್ದ ಕಾಲೇಜುಗಳ ವಿದ್ಯಾರ್ಥಿನಿಯರು ಹಾಗೂ ಉಪನ್ಯಾಸಕಿಯರ ಫೋಟೋ ಕದ್ದು ಅಶ್ಲೀಲ ಜಾಲತಾಣಗಳಲ್ಲಿ ಫೋಟೋ ಅಪ್‌ಲೋಡ್ ಮಾಡುತ್ತಿದ್ದರು. ಸೈಬರ್‌ ಕ್ರೈಂ, CEN ಠಾಣೆಗಳಲ್ಲಿ 7 ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Cyber Crime ಕಾಲೇಜು ಯುವತಿಯರೇ ಹುಷಾರ್! ಫೋಟೋಗಳಾಗುತ್ತಿವೆ ದುರ್ಬಳಕೆ..

Published On - 7:37 am, Thu, 30 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ