AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿ ಕದ್ದು ಮಾರುತ್ತಿದ್ದ ಬೆಂಗಳೂರಿನ ಆರೋಪಿಗಳು ಅಂದರ್

ಹಾಸನ: ವಿದ್ಯುತ್ ತಂತಿ ಕದ್ದು ಗಟ್ಟಿಮಾಡಿ ಮಾರುತ್ತಿದ್ದ ಆರೋಪಿಗಳನ್ನು ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಯದ್ ಗಫಾರ್, ರಿಯಾಜುಲ್ಲಾ ಖಾನ್ ಬಂಧಿತ ಆರೋಪಿಗಳು. ಇವರಿಬ್ಬರು ಬೆಂಗಳೂರು ಮೂಲದ ನಿವಾಸಿಗಳು. ರಾಜ್ಯದ ವಿವಿಧೆಡೆ ಲಕ್ಷಾಂತರ ರೂಪಾಯಿ ಮೌಲ್ಯದ ವಿದ್ಯುತ್ ತಂತಿಗಳನ್ನ ಕಳವು ಮಾಡಿದ್ದಾರೆ. ಆರೋಪಿಗಳಿಂದ 25 ಲಕ್ಷ ಮೌಲ್ಯದ 9 ಸಾವಿರ ಕೆಜಿ ಅಲ್ಯೂಮಿನಿಯಂ ತಂತಿಯ ಗಟ್ಟಿಯನ್ನು ವಶ ಪಡಿಸಿಕೊಳ್ಳಲಾಗಿದೆ. ಆರೋಪಿಗಳು ಹೊಸದಾಗಿ‌ ಕಾಮಗಾರಿ ನಡೆಯೋ‌ ವಿದ್ಯುತ್ ಮಾರ್ಗಗಳನ್ನು ಗುರಿತಿಸಿ. ಕಿಲೋಮೀಟರ್ ಗಟ್ಟಲೆ ಅಳವಡಿಸುತ್ತಿದ್ದ ತಂತಿಗಳನ್ನು […]

ವಿದ್ಯುತ್ ತಂತಿ ಕದ್ದು ಮಾರುತ್ತಿದ್ದ ಬೆಂಗಳೂರಿನ ಆರೋಪಿಗಳು ಅಂದರ್
ಸಾಧು ಶ್ರೀನಾಥ್​
|

Updated on:Nov 26, 2019 | 1:48 PM

Share

ಹಾಸನ: ವಿದ್ಯುತ್ ತಂತಿ ಕದ್ದು ಗಟ್ಟಿಮಾಡಿ ಮಾರುತ್ತಿದ್ದ ಆರೋಪಿಗಳನ್ನು ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸೈಯದ್ ಗಫಾರ್, ರಿಯಾಜುಲ್ಲಾ ಖಾನ್ ಬಂಧಿತ ಆರೋಪಿಗಳು. ಇವರಿಬ್ಬರು ಬೆಂಗಳೂರು ಮೂಲದ ನಿವಾಸಿಗಳು. ರಾಜ್ಯದ ವಿವಿಧೆಡೆ ಲಕ್ಷಾಂತರ ರೂಪಾಯಿ ಮೌಲ್ಯದ ವಿದ್ಯುತ್ ತಂತಿಗಳನ್ನ ಕಳವು ಮಾಡಿದ್ದಾರೆ. ಆರೋಪಿಗಳಿಂದ 25 ಲಕ್ಷ ಮೌಲ್ಯದ 9 ಸಾವಿರ ಕೆಜಿ ಅಲ್ಯೂಮಿನಿಯಂ ತಂತಿಯ ಗಟ್ಟಿಯನ್ನು ವಶ ಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಹೊಸದಾಗಿ‌ ಕಾಮಗಾರಿ ನಡೆಯೋ‌ ವಿದ್ಯುತ್ ಮಾರ್ಗಗಳನ್ನು ಗುರಿತಿಸಿ. ಕಿಲೋಮೀಟರ್ ಗಟ್ಟಲೆ ಅಳವಡಿಸುತ್ತಿದ್ದ ತಂತಿಗಳನ್ನು ಕದ್ದು ಮಾರಾಟ ಮಾಡುತ್ತಿದ್ದರು. ಅರಸೀಕೆರೆ ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ಬಳಿಕ ಬೆಂಗಳೂರಿನ ರೋಷನ್ ನಗರದ ಗುಜರಿ ವ್ಯಾಪಾರಿ ಸೈಯದ್ ಗಫಾರ್ ಮತ್ತು ಹೊಸಕೋಟೆಯ ದರ್ಗಾ ಮೊಹಲ್ಲಾದ ಚಾಲಕ ರಿಯಾಜುಲ್ಲಾ ಖಾನ್ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ. ಇವರು ಹಾಸನ, ಸಾಲಿಗ್ರಾಮ, ತುಮಕೂರು ಸೇರಿದಂತೆ ರಾಜ್ಯದ 6 ಕಡೆ ತಂತಿ ಕಳವು ಮಾಡಿದ್ದಾರೆ.

Published On - 12:19 pm, Tue, 26 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ