AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಮೃತ

ದಾವಣಗೆರೆ: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಗರದ ಅರುಣಾ ಸರ್ಕಲ್‌ ಸಿಗ್ನಲ್ ಬಳಿ ನಡೆದಿದೆ. ಬಸವರಾಜಪ್ಪ(42), ಜೆ.ಎಂ.ಸ್ವಾಮಿ(60) ಮೃತ ಸವಾರರು. ಖಾಸಗಿ ಸ್ಟೀಲ್‌ ಫ್ಯಾಕ್ಟರಿಗೆ ಸೇರಿದ ಬಸ್ ಸಿಗ್ನಲ್‌ನಲ್ಲಿ ನಿಂತಿದ್ದ 2 ಬೈಕ್‌ ಮೇಲೆ ಹರಿದಿದೆ. ಗ್ರೀನ್‌ ಸಿಗ್ನಲ್ ಬಿದ್ದ ತಕ್ಷಣ ಚಾಲಕ ಬಸ್ ಚಲಾಯಿಸಿದ್ದಾನೆ. ಖಾಸಗಿ ಬಸ್‌ ಚಾಲಕನ ಬೇಜವಾಬ್ದಾರಿಯಿಂದ ಅಪಘಾತವಾಗಿದ್ದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಮೃತ
ಸಾಧು ಶ್ರೀನಾಥ್​
|

Updated on: Dec 17, 2019 | 7:32 AM

Share

ದಾವಣಗೆರೆ: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಗರದ ಅರುಣಾ ಸರ್ಕಲ್‌ ಸಿಗ್ನಲ್ ಬಳಿ ನಡೆದಿದೆ. ಬಸವರಾಜಪ್ಪ(42), ಜೆ.ಎಂ.ಸ್ವಾಮಿ(60) ಮೃತ ಸವಾರರು. ಖಾಸಗಿ ಸ್ಟೀಲ್‌ ಫ್ಯಾಕ್ಟರಿಗೆ ಸೇರಿದ ಬಸ್ ಸಿಗ್ನಲ್‌ನಲ್ಲಿ ನಿಂತಿದ್ದ 2 ಬೈಕ್‌ ಮೇಲೆ ಹರಿದಿದೆ.

ಗ್ರೀನ್‌ ಸಿಗ್ನಲ್ ಬಿದ್ದ ತಕ್ಷಣ ಚಾಲಕ ಬಸ್ ಚಲಾಯಿಸಿದ್ದಾನೆ. ಖಾಸಗಿ ಬಸ್‌ ಚಾಲಕನ ಬೇಜವಾಬ್ದಾರಿಯಿಂದ ಅಪಘಾತವಾಗಿದ್ದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!