ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಮೃತ

ದಾವಣಗೆರೆ: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಗರದ ಅರುಣಾ ಸರ್ಕಲ್‌ ಸಿಗ್ನಲ್ ಬಳಿ ನಡೆದಿದೆ. ಬಸವರಾಜಪ್ಪ(42), ಜೆ.ಎಂ.ಸ್ವಾಮಿ(60) ಮೃತ ಸವಾರರು. ಖಾಸಗಿ ಸ್ಟೀಲ್‌ ಫ್ಯಾಕ್ಟರಿಗೆ ಸೇರಿದ ಬಸ್ ಸಿಗ್ನಲ್‌ನಲ್ಲಿ ನಿಂತಿದ್ದ 2 ಬೈಕ್‌ ಮೇಲೆ ಹರಿದಿದೆ. ಗ್ರೀನ್‌ ಸಿಗ್ನಲ್ ಬಿದ್ದ ತಕ್ಷಣ ಚಾಲಕ ಬಸ್ ಚಲಾಯಿಸಿದ್ದಾನೆ. ಖಾಸಗಿ ಬಸ್‌ ಚಾಲಕನ ಬೇಜವಾಬ್ದಾರಿಯಿಂದ ಅಪಘಾತವಾಗಿದ್ದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಇಬ್ಬರು ಸವಾರರು ಮೃತ
ಸಾಧು ಶ್ರೀನಾಥ್​

Updated on: Dec 17, 2019 | 7:32 AM

ದಾವಣಗೆರೆ: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ನಗರದ ಅರುಣಾ ಸರ್ಕಲ್‌ ಸಿಗ್ನಲ್ ಬಳಿ ನಡೆದಿದೆ. ಬಸವರಾಜಪ್ಪ(42), ಜೆ.ಎಂ.ಸ್ವಾಮಿ(60) ಮೃತ ಸವಾರರು. ಖಾಸಗಿ ಸ್ಟೀಲ್‌ ಫ್ಯಾಕ್ಟರಿಗೆ ಸೇರಿದ ಬಸ್ ಸಿಗ್ನಲ್‌ನಲ್ಲಿ ನಿಂತಿದ್ದ 2 ಬೈಕ್‌ ಮೇಲೆ ಹರಿದಿದೆ.

ಗ್ರೀನ್‌ ಸಿಗ್ನಲ್ ಬಿದ್ದ ತಕ್ಷಣ ಚಾಲಕ ಬಸ್ ಚಲಾಯಿಸಿದ್ದಾನೆ. ಖಾಸಗಿ ಬಸ್‌ ಚಾಲಕನ ಬೇಜವಾಬ್ದಾರಿಯಿಂದ ಅಪಘಾತವಾಗಿದ್ದು ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us