AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡಿಕಾಳಮ್ಮ ದೇವಸ್ಥಾನದ ಬಳಿ.. ಗಾಂಜಾ ಮಾರುತ್ತಿದ್ದ ಐನಾತಿಗಳು ಅಂದರ್​

ನಗರದಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಇಬ್ಬರ ಬಂಧನವಾಗಿದೆ. ಕೆಂಪೇಗೌಡ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರನ್ನು ವೆರಿಕಲ ವೆಂಕಟರಮಣ ಹಾಗೂ ಮುನೀರ್ ಖಾನ್ ಎಂದು ಗುರುತಿಸಲಾಗಿದೆ.

ಬಂಡಿಕಾಳಮ್ಮ ದೇವಸ್ಥಾನದ ಬಳಿ.. ಗಾಂಜಾ ಮಾರುತ್ತಿದ್ದ ಐನಾತಿಗಳು ಅಂದರ್​
ಬಂಡಿಕಾಳಮ್ಮ ದೇವಸ್ಥಾನದ ಬಳಿ.. ಗಾಂಜಾ ಮಾರುತ್ತಿದ್ದ ಐನಾತಿಗಳು ಅಂದರ್​
KUSHAL V
|

Updated on: Dec 25, 2020 | 1:24 PM

Share

ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಇಬ್ಬರ ಬಂಧನವಾಗಿದೆ. ಕೆಂಪೇಗೌಡ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್​ ಮಾಡಿದ್ದಾರೆ. ಬಂಧಿತರನ್ನು ವೆರಿಕಲ ವೆಂಕಟರಮಣ ಹಾಗೂ ಮುನೀರ್ ಖಾನ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಹೊರರಾಜ್ಯದಿಂದ ಅಕ್ರಮವಾಗಿ ಗಾಂಜಾ ಖರೀದಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ಹೇಳಲಾಗಿದೆ. ವೆಂಕಟರಮಣ ಮತ್ತು ಮುನೀರ್​ ಬಂಡಿಕಾಳಮ್ಮ ದೇವಸ್ಥಾನದ ಬಳಿ ಗಾಂಜಾ ಮಾರುವಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.

ಸದ್ಯ, ಬಂಧಿತರಿಂದ 104 ಕೆ.ಜಿ 300 ಗ್ರಾಂ ಗಾಂಜಾ ಹಾಗೂ ಒಂದು ಆಟೋವನ್ನು ವಶಕ್ಕೆ ಪಡೆಯಲಾಗಿದೆ. ಕೆಂಪೇಗೌಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!