AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿಸಲು ಹೋದ ಅರಣ್ಯ ಸಿಬ್ಬಂದಿಯನ್ನೇ ಮುಳುಗಿಸಿ, ಸಾಯಿಸಿದ ಮೀನುಗಾರರು!

ಮೈಸೂರು: ಅಕ್ರಮವಾಗಿ ಮೀನು ಹಿಡಿಯುತ್ತಿದ್ದವರನ್ನ ಹಿಡಿಯಲು ಹೋದ ಅರಣ್ಯ ಸಿಬ್ಬಂದಿಯನ್ನೇ ನೀರಿನಲ್ಲಿ ಮುಳುಗಿಸಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ವನ್ಯಜೀವಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನೀರಿನಲ್ಲಿ ಮುಳುಗಿ ಅರಣ್ಯ ಸಿಬ್ಬಂದಿಯಾದ ಶಿವಕುಮಾರ್ ಮತ್ತು ಮಹೇಶ ಮೃತಪಟ್ಟಿದ್ದಾರೆ. ಎನ್.ಬೇಗೂರು ಗುಂಡ್ರೆ ಅರಣ್ಯ ಪ್ರದೇಶದ ಕಬಿನಿ ಹಿನ್ನೀರಿನಲ್ಲಿ ಕಳ್ಳರು ಅಕ್ರಮವಾಗಿ ಮೀನು ಹಿಡಿಯುತ್ತಿದ್ದರು. ಮಾಹಿತಿ ಮೇರೆಗೆ ಮೀನುಗಾರರನ್ನು ಹಿಡಿಯಲು ಮೈಸೂರು ಅರಣ್ಯ ಇಲಾಖೆಯ ಸಿಬ್ಬಂದಿ ಹರಿಗೋಲಿನಲ್ಲಿ ಹೋಗಿದ್ದರು. ಈ ವೇಳೆ ಮೀನುಗಾರರನ್ನು ಕಂಡು ಅರಣ್ಯ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. […]

ಬಂಧಿಸಲು ಹೋದ ಅರಣ್ಯ ಸಿಬ್ಬಂದಿಯನ್ನೇ ಮುಳುಗಿಸಿ, ಸಾಯಿಸಿದ ಮೀನುಗಾರರು!
ಸಾಧು ಶ್ರೀನಾಥ್​
|

Updated on:Apr 25, 2020 | 1:22 PM

Share

ಮೈಸೂರು: ಅಕ್ರಮವಾಗಿ ಮೀನು ಹಿಡಿಯುತ್ತಿದ್ದವರನ್ನ ಹಿಡಿಯಲು ಹೋದ ಅರಣ್ಯ ಸಿಬ್ಬಂದಿಯನ್ನೇ ನೀರಿನಲ್ಲಿ ಮುಳುಗಿಸಿರುವ ಘಟನೆ ಹೆಚ್​.ಡಿ.ಕೋಟೆ ತಾಲೂಕಿನ ವನ್ಯಜೀವಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಡೆದಿದೆ. ನೀರಿನಲ್ಲಿ ಮುಳುಗಿ ಅರಣ್ಯ ಸಿಬ್ಬಂದಿಯಾದ ಶಿವಕುಮಾರ್ ಮತ್ತು ಮಹೇಶ ಮೃತಪಟ್ಟಿದ್ದಾರೆ.

ಎನ್.ಬೇಗೂರು ಗುಂಡ್ರೆ ಅರಣ್ಯ ಪ್ರದೇಶದ ಕಬಿನಿ ಹಿನ್ನೀರಿನಲ್ಲಿ ಕಳ್ಳರು ಅಕ್ರಮವಾಗಿ ಮೀನು ಹಿಡಿಯುತ್ತಿದ್ದರು. ಮಾಹಿತಿ ಮೇರೆಗೆ ಮೀನುಗಾರರನ್ನು ಹಿಡಿಯಲು ಮೈಸೂರು ಅರಣ್ಯ ಇಲಾಖೆಯ ಸಿಬ್ಬಂದಿ ಹರಿಗೋಲಿನಲ್ಲಿ ಹೋಗಿದ್ದರು. ಈ ವೇಳೆ ಮೀನುಗಾರರನ್ನು ಕಂಡು ಅರಣ್ಯ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಅರಣ್ಯ ಇಲಾಖೆಯ 4 ಜನರಿದ್ದ ಹರಿಗೋಲನ್ನೇ ನದಿಯಲ್ಲಿ ಕಳ್ಳರು ಮುಳುಗಿಸಿದ್ದಾರೆ.

ಅರಣ್ಯ ಇಲಾಖೆಗೆ ಸೇರಿದ ಬಂದೂಕು ನೀರುಪಾಲು: ಘಟನೆ ಬಳಿಕ ಅರಣ್ಯ ಇಲಾಖೆ ಇಬ್ಬರು ಈಜಿ ದಡ ಸೇರಿದ್ದಾರೆ. ಅದ್ರೆ, ಇಬ್ಬರು ನೀರಿನಲ್ಲಿ ಈಜಲಾಗದೆ ಮುಳುಗಿ ಇಬ್ಬರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಅರಣ್ಯ ಇಲಾಖೆಗೆ ಸೇರಿದ ಬಂದೂಕು ಸಹ ನೀರುಪಾಲಾಗಿದೆ. ಸ್ಥಳಕ್ಕೆ ಡಿವೈಎಸ್‌ಪಿ ಸುಂದರ್‌ ರಾಜ್ ಸೇರಿ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಬೀಚನಹಳ್ಳಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Published On - 1:01 pm, Sat, 25 April 20

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ