ರಾತ್ರೋರಾತ್ರಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿ, ಪೊಲೀಸರಿಗೆ ಶರಣಾದ ಆರೋಪಿ
ಈತ ರಮಾದೇವಿಯನ್ನು ಮದುವೆಯಾಗದೆ ಸಂಸಾರ ನಡೆಸುತ್ತಿದ್ದ. 5 ತಿಂಗಳ ಮಗುವೂ ಇತ್ತು. ಮಗಳನ್ನು ಮದುವೆಯಾಗುವಂತೆ ತಾಯಿ ಲಕ್ಷ್ಮೀದೇವಿ ಒತ್ತಾಯ ಮಾಡುತ್ತಲೇ ಇದ್ದರು.

ಪ್ರಾತಿನಿಧಿಕ ಚಿತ್ರ
Updated on:Jan 10, 2021 | 11:12 AM
ದೇವನಹಳ್ಳಿ: ಒಡಿಶಾ ಮೂಲದ ವ್ಯಕ್ತಿಯೊಬ್ಬ ತಾಯಿ-ಮಗಳನ್ನು ಹತ್ಯೆ ಮಾಡಿ, ಪೊಲೀಸ್ ಠಾಣೆಗೆ ಹೋಗಿ ಶರಣಾದ ಘಟನೆ ಇಲ್ಲಿನ ಬೈಚಾಪುರದಲ್ಲಿ ನಡೆದಿದೆ. ಲಕ್ಷ್ಮೀದೇವಿ(50), ರಮಾದೇವಿ (30) ಕೊಲೆಯಾದವರಾಗಿದ್ದು, ಮಲಯಫರೀದ್ ಆರೋಪಿ.
ಈತ ರಮಾದೇವಿಯನ್ನು ಮದುವೆಯಾಗದೆ ಸಂಸಾರ ನಡೆಸುತ್ತಿದ್ದ. 5 ತಿಂಗಳ ಮಗುವೂ ಇತ್ತು. ಮಗಳನ್ನು ಮದುವೆಯಾಗುವಂತೆ ತಾಯಿ ಲಕ್ಷ್ಮೀದೇವಿ ಒತ್ತಾಯ ಮಾಡುತ್ತಲೇ ಇದ್ದರು. ಆದರೆ ಈ ವ್ಯಕ್ತಿ ಮಧ್ಯರಾತ್ರಿ ಇಬ್ಬರನ್ನೂ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪುಟ್ಟ ಮಗುವಿನ ಸಮೇತ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೈಸ್ ರಸ್ತೆಯಲ್ಲಿ.. ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ದರೋಡೆಗೆ ಯತ್ನಿಸ್ತಿದ್ದ ಖದೀಮ ಲಾಕ್
Published On - 11:12 am, Sun, 10 January 21
Related Stories
ಡಿವೈಡರ್ಗೆ ಗುದ್ದಿದ ಬಸ್: ಅಪಘಾತದ ತೀವ್ರತೆಗೆ ಕಿತ್ತು ಬಂದ ಎಂಜಿನ್!
54 ವರ್ಷಗಳ ಬಳಿಕ ಚಂದ್ರನೆಡೆಗೆ ಮತ್ತೆ ಮಾನವನ ಕಳುಹಿಸಿದ ನಾಸಾ
ಮಸ್ತಾನ್ಸಾಬ್ ದರ್ಗಾದಲ್ಲಿ ಕರಗಕ್ಕೆ ಸಲ್ಲಿಸೋ ಪೂಜೆ ಹೇಗಿರುತ್ತೆ?
ಬಿರುಗಾಳಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನ ಮರ
ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ
ತಮ್ಮ ನೋವಿನ ಕಥೆ ಹೇಳಿದ ‘ಜೋಡಿ ನಂಬರ್ 1’ ಸ್ಪರ್ಧಿಗಳು
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ
ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಉತ್ಸವದ ವೈಭವ
ಚೈತ್ರ ಪೌರ್ಣಮಿಯ ಪುಣ್ಯ ಸ್ನಾನ ಮತ್ತು ಮಂತ್ರ ಜಪದ ವಿಶೇಷ ಫಲ
12 ರಾಶಿಗಳ ಮೇಲೆ ಇದರ ಪ್ರಭಾವವೇನು?