AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime |ಅಡುಗೆ ತಯಾರಿಸುವ ವಿಚಾರಕ್ಕೆ ಶೆಫ್​ಗಳ ನಡುವೆ ಜಗಳ.. ಚಾಕು ಇರಿದು ಯುವಕನ ಕೊಲೆ, ಆರೋಪಿ ಎಸ್ಕೇಪ್

ಜೆ.ಪಿ.ನಗರದ ವಾಲ್ ಸ್ಟ್ರೀಟ್ ಪಬ್‌ನಲ್ಲಿ ಶೆಫ್‌ಗಳಾಗಿದ್ದ ಸಾಗರ್ ಮತ್ತು ಮೌಸಿಕ್ ನಡುವೆ ಅಡುಗೆ ತಯಾರಿಸುವ ವಿಚಾರಕ್ಕೆ ಜಗಳ ಶುರುವಾಗಿದ್ದು ಅದು ಕೊಲೆಯಲ್ಲಿ ಅಂತ್ಯ ಕಂಡಿದೆ. ಚಾಕುವಿನಿಂದ ಇರಿದು ಪಶ್ಚಿಮ ಬಂಗಾಳದ ಯುವಕ ಸಾಗರ್​ನನ್ನು ಮೌಸಿಕ್ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

Bengaluru Crime |ಅಡುಗೆ ತಯಾರಿಸುವ ವಿಚಾರಕ್ಕೆ ಶೆಫ್​ಗಳ ನಡುವೆ ಜಗಳ.. ಚಾಕು ಇರಿದು ಯುವಕನ ಕೊಲೆ, ಆರೋಪಿ ಎಸ್ಕೇಪ್
ಸಾಗರ್ (ಎಡ) ಮೌಸಿಕ್ (ಬಲ)
ಆಯೇಷಾ ಬಾನು
| Edited By: |

Updated on:Mar 23, 2021 | 12:44 PM

Share

ಬೆಂಗಳೂರು: ಅಡುಗೆ ತಯಾರಿಸುವ ವಿಚಾರಕ್ಕೆ ಜಗಳವಾಗಿ ಯುವಕನ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಜೆ.ಪಿ.ನಗರದ ಪಬ್‌ನಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಸಾಗರ್(22) ಕೊಲೆಯಾದ ದುರ್ದೈವಿ. ಪಬ್‌ನಲ್ಲಿ ಶೆಫ್‌ಗಳಾಗಿದ್ದ ಸಾಗರ್ ಮತ್ತು ಮೌಸಿಕ್ ನಡುವೆ ಜಗಳ ಉಂಟಾಗಿ ಮೌಸಿಕ್ ಹೊಟ್ಟೆ, ಎದೆಗೆ ಚಾಕು ಇರಿದು ಸಾಗರ್​ನನ್ನು ಕೊಲೆ ಮಾಡಿದ್ದಾನೆ.

ಜೆ.ಪಿ.ನಗರದ ವಾಲ್ ಸ್ಟ್ರೀಟ್ ಪಬ್‌ನಲ್ಲಿ ಶೆಫ್‌ಗಳಾಗಿದ್ದ ಸಾಗರ್ ಮತ್ತು ಮೌಸಿಕ್ ನಡುವೆ ಅಡುಗೆ ತಯಾರಿಸುವ ವಿಚಾರಕ್ಕೆ ಜಗಳ ಶುರುವಾಗಿದ್ದು ಅದು ಕೊಲೆಯಲ್ಲಿ ಅಂತ್ಯ ಕಂಡಿದೆ. ಚಾಕುವಿನಿಂದ ಇರಿದು ಪಶ್ಚಿಮ ಬಂಗಾಳದ ಯುವಕ ಸಾಗರ್​ನನ್ನು ಮೌಸಿಕ್ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾರ್ಚ್ 20ರ ತಡರಾತ್ರಿ ಈ ಘಟನೆ ನಡೆದಿದೆ.

ಅಡುಗೆ ರೆಡಿ ಮಾಡೋದಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಬಳಿಕ ಸರಿಯಾಗಿ ಕೆಲಸ ಮಾಡಲ್ಲವೆಂದು ಮೌಸಿಕ್ ಮೇಲೆ ಸಾಗರ್ ಹಲ್ಲೆ ಮಾಡಿದ್ದಾನೆ. ಈ ವೇಳೆ ಕೋಪಗೊಂಡ ಮೌಸಿಕ್ ಸ್ಥಳದಲ್ಲಿದ್ದ ಚಾಕುವಿನಿಂದ ಸಾಗರ್​ನ ಹೊಟ್ಟೆ ಹಾಗೂ ಎದೆಭಾಗಕ್ಕೆ ಇರಿದಿದ್ದಾನೆ. ಕೂಡಲೇ ಗಾಯಾಳು ಸಾಗರ್​ನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಿಸದೆ ಸಾಗರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾನೆ. ಘಟನೆಯ ನಂತರ ಸ್ಥಳದಲ್ಲಿದ್ದ ಆರೋಪಿ ಮೌಸಿಕ್ ಪರಾರಿಯಾಗಿದ್ದು ತಲೆ ಮರೆಸಿಕೊಂಡಿದ್ದಾನೆ. ಸ್ಥಳಕ್ಕೆ ಜೆ.ಪಿ.ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ….

ಇದನ್ನೂ ಓದಿ: ತಿಪ್ಪೆ ಜಾಗದ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ, ಯಾವೂರಲ್ಲಿ?

Published On - 7:44 am, Sun, 21 March 21

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ