AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ. ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ […]

ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 07, 2020 | 2:13 PM

Share

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.

ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ.

ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ ಅವನು ಜಾಮೀನು ಪಡೆದು ನಗರದಿಂದ ಕಣ್ಮರೆಯಾಗಿದ್ದ. ಅವನನ್ನುಈಗ ಸೆರೆಹಿಡಿದು ಬೆಂಗಳೂರಿಗೆ ಕರೆತಂದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್