AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ. ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ […]

ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 07, 2020 | 2:13 PM

Share

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.

ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ.

ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ ಅವನು ಜಾಮೀನು ಪಡೆದು ನಗರದಿಂದ ಕಣ್ಮರೆಯಾಗಿದ್ದ. ಅವನನ್ನುಈಗ ಸೆರೆಹಿಡಿದು ಬೆಂಗಳೂರಿಗೆ ಕರೆತಂದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ