AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ. ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ. ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ […]

ಕಣ್ಮರೆಯಾಗಿದ್ದ ರವಿ ಪೂಜಾರಿಯ ಸಹಚರ ಉತ್ತರ ಪ್ರದೇಶದಲ್ಲಿ ಸಿಕ್ಕ!
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 07, 2020 | 2:13 PM

Share

ಕುಖ್ಯಾತ ಭೂಗತ ದೊರೆ ರವಿ ಪೂಜಾರಿಯ ಸಹಚರ ಇಖ್ಲಾಕ್ ಖುರೇಶಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2007ರಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಖುರೇಶಿಯನ್ನು ಕಳೆದ ರಾತ್ರಿ ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ.

ಸಿ ಸಿ ಬಿ ಮೂಲಗಳ ಪ್ರಕಾರ, ರವಿ ಪೂಜಾರಿ ಅಣತಿಯ ಮೇರೆಗೆ ನಡೆದ ಬೆಂಗಳೂರಿನ ಶಬ್​ನಮ್ ಡೆವಲಪರ್ ಶೂಟ್ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖುರೇಶಿ ಪೊಲೀಸರಿಗೆ ಬೇಕಾಗಿದ್ದ. ಕೊಲೆಗೆ ಬಳಸಿದ ಆಯುಧವನ್ನು ಖುರೇಶಿಯೇ ಸರಬರಾಜು ಮಾಡಿದ್ದನೆನ್ನಲಾಗಿದೆ.

ಉತ್ತರ ಪ್ರದೇಶ ಮೂಲದ ಖುರೇಶಿಯನ್ನು ಪೊಲೀಸರು 2007ರಲ್ಲೇ ಬಂಧಿಸಿದ್ದರೂ ಅವನು ಜಾಮೀನು ಪಡೆದು ನಗರದಿಂದ ಕಣ್ಮರೆಯಾಗಿದ್ದ. ಅವನನ್ನುಈಗ ಸೆರೆಹಿಡಿದು ಬೆಂಗಳೂರಿಗೆ ಕರೆತಂದಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್