AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 26 ವರ್ಷದ ಹಿಂದಿನ ಕೊಲೆ ಆರೋಪ ಸಾಬೀತು; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

Murder News Today: ಸೂರ್ಯ ಪ್ರಕಾಶ್ ಯಾದವ್ ಎಂಬುವವರನ್ನು 1995ರ ಜೂನ್ 30ರಂದು ಚುನಾವಣೆ ಸಂದರ್ಭದಲ್ಲಿ ಕೊಲೆ ಮಾಡಲಾಗಿತ್ತು. ಚುನಾವಣೆ ವೇಳೆ ರಾಜಕೀಯ ದ್ವೇಷದ ಕಾರಣಕ್ಕೆ ಸೂರ್ಯಪ್ರಕಾಶ್ ಯಾದವ್ ಅವರನ್ನು 26 ವರ್ಷದ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

Crime News: 26 ವರ್ಷದ ಹಿಂದಿನ ಕೊಲೆ ಆರೋಪ ಸಾಬೀತು; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Jul 22, 2021 | 9:20 PM

Share

ಸುಲ್ತಾನ್​ಪುರ: ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರಿಗೆ ಜೀವಾವಧಿ ಶಿಕ್ಷೆ (Life Sentence) ವಿಧಿಸಲಾಗಿದೆ. 26 ವರ್ಷದ ಹಿಂದಿನ ಕೊಲೆ ಪ್ರಕರಣದಲ್ಲಿ (Murder Case) ಇದೀಗ ಶಿಕ್ಷೆ ಪ್ರಕಟವಾಗಿದೆ. ಕೊಲೆಯ ಆರೋಪ ಸಾಬೀತಾಗಿರುವುದರಿಂದ ಆರೋಪಿಗೆ ಜೀವಾವಧಿ ಶಿಕ್ಷೆಯ ಜೊತೆಗೆ 1 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ.

ಎಂಪಿ-ಎಂಎಲ್​ಎ ಕೋರ್ಟ್​ ನ್ಯಾಯಾಧೀಶ ಪಿಕೆ. ಜಯಂತ್ ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯ ಜಲಮಂಡಳಿ ಮಾಜಿ ಅಧ್ಯಕ್ಷ ಜಂಗ್ ಬಹದ್ದೂರ್ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಸೂರ್ಯ ಪ್ರಕಾಶ್ ಯಾದವ್ ಎಂಬುವವರನ್ನು 1995ರ ಜೂನ್ 30ರಂದು ಚುನಾವಣೆ ಸಂದರ್ಭದಲ್ಲಿ ಕೊಲೆ ಮಾಡಲಾಗಿತ್ತು. ಚುನಾವಣೆ ವೇಳೆ ರಾಜಕೀಯ ದ್ವೇಷದ ಕಾರಣಕ್ಕೆ ಸೂರ್ಯಪ್ರಕಾಶ್ ಯಾದವ್ ಅವರನ್ನು 26 ವರ್ಷದ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಸೂರ್ಯಪ್ರಕಾಶ್ ಯಾದವ್ ಅವರ ಸೋದರ ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣವನ್ನು ಮರು ವಿಚಾರಣೆ ಮಾಡಲಾಗಿತ್ತು. ಬಿಜೆಪಿ ನಾಯಕ ಜಂಗಹ್ ಬಹದ್ದೂರ್ ಸಿಂಗ್, ಅವರ ಮಗ ದದ್ದನ್ ಸಿಂಗ್ ಮತ್ತು ಅಕ್ಕನ ಮಗ ರಮೇಶ್ ಸಿಂಗ್ ವಿರುದ್ಧ ಕೇಸ್ ದಾಖಲಾಗಿತ್ತು. ಅವರಲ್ಲಿ ದದ್ದನ್ ಸಿಂಗ್ ಅವರನ್ನು ಕೆಲವು ವರ್ಷಗಳ ಹಿಂದೆ ಕೊಲೆ ಮಾಡಲಾಗಿತ್ತು. ಇದೀಗ, ಉಳಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ.

ಇದನ್ನೂ ಓದಿ: Murder News: ನಿನ್ನಿಂದ ಮಗು ಹುಟ್ಟಿಸಲು ಸಾಧ್ಯವಿಲ್ಲ ಎಂದ ವೈದ್ಯೆಯ ಬರ್ಬರ ಹತ್ಯೆ!; ಭಾವನಿಂದಲೇ ಕೊಲೆಯಾದ ಮಾಜಿ MLA ಸೊಸೆ

Udupi Murder: ಬ್ರಹ್ಮಾವರದ ಅಪಾರ್ಟ್​ಮೆಂಟ್​ನಲ್ಲಿ ಮಹಿಳೆಯ ಬರ್ಬರ ಹತ್ಯೆ; ಆಟೋದಲ್ಲಿ ಬ್ಯಾಂಕ್​ಗೆ ಹೋಗಿದ್ದೇ ತಪ್ಪಾಯ್ತ?

(Crime News Uttar Pradesh BJP Leader gets Life Term in 26 Year old Murder Case)

Published On - 9:20 pm, Thu, 22 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ