AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 26 ವರ್ಷದ ಹಿಂದಿನ ಕೊಲೆ ಆರೋಪ ಸಾಬೀತು; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ

Murder News Today: ಸೂರ್ಯ ಪ್ರಕಾಶ್ ಯಾದವ್ ಎಂಬುವವರನ್ನು 1995ರ ಜೂನ್ 30ರಂದು ಚುನಾವಣೆ ಸಂದರ್ಭದಲ್ಲಿ ಕೊಲೆ ಮಾಡಲಾಗಿತ್ತು. ಚುನಾವಣೆ ವೇಳೆ ರಾಜಕೀಯ ದ್ವೇಷದ ಕಾರಣಕ್ಕೆ ಸೂರ್ಯಪ್ರಕಾಶ್ ಯಾದವ್ ಅವರನ್ನು 26 ವರ್ಷದ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

Crime News: 26 ವರ್ಷದ ಹಿಂದಿನ ಕೊಲೆ ಆರೋಪ ಸಾಬೀತು; ಬಿಜೆಪಿ ನಾಯಕನಿಗೆ ಜೀವಾವಧಿ ಶಿಕ್ಷೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 22, 2021 | 9:20 PM

Share

ಸುಲ್ತಾನ್​ಪುರ: ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರಿಗೆ ಜೀವಾವಧಿ ಶಿಕ್ಷೆ (Life Sentence) ವಿಧಿಸಲಾಗಿದೆ. 26 ವರ್ಷದ ಹಿಂದಿನ ಕೊಲೆ ಪ್ರಕರಣದಲ್ಲಿ (Murder Case) ಇದೀಗ ಶಿಕ್ಷೆ ಪ್ರಕಟವಾಗಿದೆ. ಕೊಲೆಯ ಆರೋಪ ಸಾಬೀತಾಗಿರುವುದರಿಂದ ಆರೋಪಿಗೆ ಜೀವಾವಧಿ ಶಿಕ್ಷೆಯ ಜೊತೆಗೆ 1 ಲಕ್ಷ ರೂ. ದಂಡವನ್ನೂ ವಿಧಿಸಲಾಗಿದೆ.

ಎಂಪಿ-ಎಂಎಲ್​ಎ ಕೋರ್ಟ್​ ನ್ಯಾಯಾಧೀಶ ಪಿಕೆ. ಜಯಂತ್ ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯ ಜಲಮಂಡಳಿ ಮಾಜಿ ಅಧ್ಯಕ್ಷ ಜಂಗ್ ಬಹದ್ದೂರ್ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಸೂರ್ಯ ಪ್ರಕಾಶ್ ಯಾದವ್ ಎಂಬುವವರನ್ನು 1995ರ ಜೂನ್ 30ರಂದು ಚುನಾವಣೆ ಸಂದರ್ಭದಲ್ಲಿ ಕೊಲೆ ಮಾಡಲಾಗಿತ್ತು. ಚುನಾವಣೆ ವೇಳೆ ರಾಜಕೀಯ ದ್ವೇಷದ ಕಾರಣಕ್ಕೆ ಸೂರ್ಯಪ್ರಕಾಶ್ ಯಾದವ್ ಅವರನ್ನು 26 ವರ್ಷದ ಹಿಂದೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಸೂರ್ಯಪ್ರಕಾಶ್ ಯಾದವ್ ಅವರ ಸೋದರ ನೀಡಿದ ದೂರಿನ ಆಧಾರದಲ್ಲಿ ಈ ಪ್ರಕರಣವನ್ನು ಮರು ವಿಚಾರಣೆ ಮಾಡಲಾಗಿತ್ತು. ಬಿಜೆಪಿ ನಾಯಕ ಜಂಗಹ್ ಬಹದ್ದೂರ್ ಸಿಂಗ್, ಅವರ ಮಗ ದದ್ದನ್ ಸಿಂಗ್ ಮತ್ತು ಅಕ್ಕನ ಮಗ ರಮೇಶ್ ಸಿಂಗ್ ವಿರುದ್ಧ ಕೇಸ್ ದಾಖಲಾಗಿತ್ತು. ಅವರಲ್ಲಿ ದದ್ದನ್ ಸಿಂಗ್ ಅವರನ್ನು ಕೆಲವು ವರ್ಷಗಳ ಹಿಂದೆ ಕೊಲೆ ಮಾಡಲಾಗಿತ್ತು. ಇದೀಗ, ಉಳಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ.

ಇದನ್ನೂ ಓದಿ: Murder News: ನಿನ್ನಿಂದ ಮಗು ಹುಟ್ಟಿಸಲು ಸಾಧ್ಯವಿಲ್ಲ ಎಂದ ವೈದ್ಯೆಯ ಬರ್ಬರ ಹತ್ಯೆ!; ಭಾವನಿಂದಲೇ ಕೊಲೆಯಾದ ಮಾಜಿ MLA ಸೊಸೆ

Udupi Murder: ಬ್ರಹ್ಮಾವರದ ಅಪಾರ್ಟ್​ಮೆಂಟ್​ನಲ್ಲಿ ಮಹಿಳೆಯ ಬರ್ಬರ ಹತ್ಯೆ; ಆಟೋದಲ್ಲಿ ಬ್ಯಾಂಕ್​ಗೆ ಹೋಗಿದ್ದೇ ತಪ್ಪಾಯ್ತ?

(Crime News Uttar Pradesh BJP Leader gets Life Term in 26 Year old Murder Case)

Published On - 9:20 pm, Thu, 22 July 21

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ