AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ವಿವಾದಿತ ಜಮೀನಿನಲ್ಲಿ ಹಸುವನ್ನು ಕಟ್ಟಿದ್ದಕ್ಕೆ ವೃದ್ಧರೊಬ್ಬರ ಹತ್ಯೆ

ವಿವಾದಿತ ಜಮೀನಿನಲ್ಲಿ ಹಸುವನ್ನು ಕಟ್ಟಿದ್ದಕ್ಕಾಗಿ ಕೆಲವು ಮಂದಿ ಹಲ್ಲೆ ನಡೆಸಿದ್ದರಿಂದ ವೃದ್ಧರೊಬ್ಬರು ಮೃತಪಟ್ಟಿದ್ದು, ಅವರ ಮಗ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶ: ವಿವಾದಿತ ಜಮೀನಿನಲ್ಲಿ ಹಸುವನ್ನು ಕಟ್ಟಿದ್ದಕ್ಕೆ ವೃದ್ಧರೊಬ್ಬರ ಹತ್ಯೆ
ಹಸು-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Aug 07, 2023 | 12:30 PM

Share

ವಿವಾದಿತ ಜಮೀನಿನಲ್ಲಿ ಹಸುವನ್ನು ಕಟ್ಟಿದ್ದಕ್ಕಾಗಿ ಕೆಲವು ಮಂದಿ ಹಲ್ಲೆ ನಡೆಸಿದ್ದರಿಂದ ವೃದ್ಧರೊಬ್ಬರು ಮೃತಪಟ್ಟಿದ್ದು, ಅವರ ಮಗ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಕುರೇಭಾರ್ ಪ್ರದೇಶದ ಸಾಧೋಭಾರಿ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಮಗ್ಗು ರಾಮ್ ತನ್ನ ಹಸುವನ್ನು ವಿವಾದಿತ ಜಮೀನಿನಲ್ಲಿ ಕಟ್ಟಿಹಾಕಿದ್ದ, ಈ ವಿಚಾರವಾಗಿ ಜಗಳವಾಗಿತ್ತು, ಕೆಲವು ಮಂದಿ ದೊಣ್ಣೆಯಿಂದ ಹಲ್ಲ ನಡೆಸಿದ್ದಾರೆ.

ಮಗ್ಗು ರಾಮ್ ಅವರ ಮಗ ವಿಜಯ್ ಅವರನ್ನು ಉಳಿಸಲು ಮಧ್ಯಪ್ರವೇಶಿಸಿದರು ಆದರೆ ಅವರನ್ನೂ ಥಳಿಸಲಾಗಿದೆ ಎಂದು ಅವರು ಹೇಳಿದರು, ಪೊಲೀಸರು ಇಬ್ಬರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತು, ಅಲ್ಲಿ ಮಗ್ಗು ರಾಮ್ ಮೃತಪಟ್ಟಿದ್ದಾರೆ.

ಮತ್ತಷ್ಟು ಓದಿ: ಕಳ್ಳತನದ ಆರೋಪ, ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುಪ್ತಾಂಗಕ್ಕೆ ಮೆಣಸಿನ ಪುಡಿ ಹಾಕಿ ಚಿತ್ರಹಿಂಸೆ

ಈ ಸಂಬಂಧ ಜವಾಹರಲಾಲ್, ರಾಜವತಿ ಮತ್ತು ವಿಶ್ವನಾಥ್ ಅವರನ್ನು ಬಂಧಿಸಲಾಗಿದೆ ಎಂದು ಎಸ್‌ಎಚ್‌ಒ ಕುರೇಭಾರ್, ಪ್ರವೀಣ್ ಕುಮಾರ್ ಯಾದವ್ ತಿಳಿಸಿದ್ದಾರೆ. ವಿವರವಾದ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ