AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ

ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಓಡಾಡುತ್ತಿದ್ದ ವೇಳೆ, ಮೂವರು ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ತುಂಬಾ ಹತ್ತಿರದಿಂದ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯವಾಗಿ ಗಾಯಗೊಂಡಿದ್ದು, ಮಗುವಿಗೆ ಯಾವುದೇ ಗಾಯಗಳಾಗಿಲ್ಲ.

ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ
ಗುಂಡಿನ ದಾಳಿ
ನಯನಾ ರಾಜೀವ್
|

Updated on: Aug 15, 2023 | 12:51 PM

Share

ಶಹಜಹಾನ್​ಪುರ, ಆಗಸ್ಟ್​ 15: ಮಗಳನ್ನು ಹೆಗಲ ಮೇಲೆ ಕೂರಿಸಿಕೊಂಡು ಓಡಾಡುತ್ತಿದ್ದ ವೇಳೆ, ಮೂವರು ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ತುಂಬಾ ಹತ್ತಿರದಿಂದ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ವ್ಯಕ್ತಿಗೆ ಗಂಭೀರ ಗಾಯವಾಗಿ ಗಾಯಗೊಂಡಿದ್ದು, ಮಗುವಿಗೆ ಯಾವುದೇ ಗಾಯಗಳಾಗಿಲ್ಲ.

ವ್ಯಕ್ತಿ ಕಿರಿದಾದ ಓಣಿಯಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸುತ್ತವೆ, ಎದುರಿನಿಂದ ಬಂದ ವ್ಯಕ್ತಿಯೊಬ್ಬ ಬಂದೂಕನ್ನು ಹೊರತೆಗೆದು ಅವರ ಸಮೀಪದಿಂದ ಗುಂಡು ಹಾರಿಸಿದ್ದಾನೆ.

ವ್ಯಕ್ತಿ ಮಗಳ ಜತೆ ನೆಲದ ಮೇಲೆ ಕುಸಿದು ಬೀಳುತ್ತಾಳೆ, ಆಗ ಆರೋಪಿಗಳು ಬೈಕ್ ಹತ್ತಿ ಪರಾರಿಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡವ ಶೋಯೆಬ್ ಎಂಬ ವ್ಯಾಪಾರಿ, ಅಂದು ಶಹಜಹಾನ್‌ಪುರದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಭೇಟಿ ನೀಡುತ್ತಿದ್ದ.

ಮತ್ತಷ್ಟು ಓದಿ: ಬೀದರ್: ಕಳ್ಳತನಕ್ಕೆ ಅಡ್ಡಿ: ವಯೋವೃದ್ಧೆಗೆ ಚಾಕು ಇರಿದ ಅಪ್ರಾಪ್ತ ಬಾಲಕ

ಆರೋಪಿಗಳಾದ ಗುಫ್ರಾನ್ ಮತ್ತು ನದೀಮ್ ಅವರನ್ನು ಬಂಧಿಸಲಾಗಿದೆ. ಬೈಕ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಮೂರನೇ ಆರೋಪಿ ತಾರಿಕ್ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಮೀನಾ ತಿಳಿಸಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಗಾಯಾಳುವಿನ ಸೋದರಸಂಬಂಧಿಯಾಗಿದ್ದು, ಕೆಲವು ಹಳೆಯ ವೈಯಕ್ತಿಕ ದ್ವೇಷದಿಂದ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ