AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Crime: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿ ಸೆಪ್ಟಿಕ್​ ಟ್ಯಾಂಕ್​ ಒಳಗೆ ಎಸೆದಿದ್ದ ಮಹಿಳೆಯ ಬಂಧನ

ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಸೆಪ್ಟಿಕ್ ಟ್ಯಾಂಕ್​ಗೆ ಎಸೆದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Uttar Pradesh Crime: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿ ಸೆಪ್ಟಿಕ್​ ಟ್ಯಾಂಕ್​ ಒಳಗೆ ಎಸೆದಿದ್ದ ಮಹಿಳೆಯ ಬಂಧನ
ಸೆಪ್ಟಿಕ್ ಟ್ಯಾಂಕ್(ಸಾಂದರ್ಭಿಕ ಚಿತ್ರ)
ನಯನಾ ರಾಜೀವ್
|

Updated on: Jun 16, 2023 | 10:43 AM

Share

ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಸೆಪ್ಟಿಕ್ ಟ್ಯಾಂಕ್​ಗೆ ಎಸೆದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಂಡಲ್ ಗ್ರಾಮದ ಸಾಗರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಅವರ ಪತ್ನಿ ಆಶಿಯಾ ಮತ್ತು ಆಕೆಯ ಪ್ರಿಯಕರ ಸುಹೇಲ್ ಅವರನ್ನು ಗುರುವಾರ ಬಂಧಿಸಲಾಗಿದೆ.

ಸಾಗರ್ ಜೂನ್ 6 ರಂದು ನಾಪತ್ತೆಯಾಘಿದ್ದರು, ನಂತರ ಪೊಲೀಸರು ಆತನ ಶವವನ್ನು ಸೆಪ್ಟಿಕ್​ ಟ್ಯಾಂಕ್​ನಲ್ಲಿ ಪತ್ತೆ ಮಾಡಿದ್ದರು. ಪ್ರಿಯಕರ ಸುಹೇಲ್ ಸಹಾಯದಿಂದ ಪತಿಯನ್ನು ಕೊಂದು ಶವವನ್ನು ಸೆಪ್ಟಿಕ್ ಟ್ಯಾಂಕ್​ಗೆ ಎಸೆದಿರುವುದಾಗಿ ಆಶಿಯಾ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Crime News: ಚಿತ್ರದುರ್ಗದ ವ್ಯಕ್ತಿಯ ಅನುಮಾನಾಸ್ಪದ ಸಾವಿಗೆ ಟ್ವಿಸ್ಟ್; ಪತ್ನಿ, ಪ್ರಿಯಕರ ಸೇರಿ ಪತಿಯ ಹತ್ಯೆ

ಸುಹೇಲ್​ ಜತೆಗೆ ಪತ್ನಿಗೆ ಸಂಬಂಧವಿದೆ ಎಂದು ತಿಳಿದ ಬಳಿಕ ಹೇಗಾದರೂ ಮಾಡಿ ಪತಿಯನ್ನು ಹತ್ಯೆ ಮಾಡಬೇಕು ಎಂದು ಯೋಚಿಸಿ ಮೊದಲೇ ಪ್ಲ್ಯಾನ್​ ಮಾಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಇಬ್ಬರೂ ಸೇರಿ ಸಾಗರ್​ನನ್ನು ಹತ್ಯೆ ಮಾಡಿದ್ದಾರೆ.

ಬಳಿಕ ಯಾರಿಗೂ ಕಾಣದಂತೆ ಸೆಪ್ಟಿಕ್ ಟ್ಯಾಂಕ್​ಗೆ ಹಾಕಿ, ಏನೂ ತಿಳಿಯದವರಂತೆ ವರ್ತಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಮುಗ್ಧರಂತೆ ವರ್ತಿಸಿದ್ದರು. ಬಳಿಕ ತಪ್ಪೊಪ್ಪಿಕೊಂಡಿದ್ದಾಳೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?