AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Crime: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿ ಸೆಪ್ಟಿಕ್​ ಟ್ಯಾಂಕ್​ ಒಳಗೆ ಎಸೆದಿದ್ದ ಮಹಿಳೆಯ ಬಂಧನ

ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಸೆಪ್ಟಿಕ್ ಟ್ಯಾಂಕ್​ಗೆ ಎಸೆದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Uttar Pradesh Crime: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿ ಸೆಪ್ಟಿಕ್​ ಟ್ಯಾಂಕ್​ ಒಳಗೆ ಎಸೆದಿದ್ದ ಮಹಿಳೆಯ ಬಂಧನ
ಸೆಪ್ಟಿಕ್ ಟ್ಯಾಂಕ್(ಸಾಂದರ್ಭಿಕ ಚಿತ್ರ)
Follow us
ನಯನಾ ರಾಜೀವ್
|

Updated on: Jun 16, 2023 | 10:43 AM

ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಸೆಪ್ಟಿಕ್ ಟ್ಯಾಂಕ್​ಗೆ ಎಸೆದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಂಡಲ್ ಗ್ರಾಮದ ಸಾಗರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಅವರ ಪತ್ನಿ ಆಶಿಯಾ ಮತ್ತು ಆಕೆಯ ಪ್ರಿಯಕರ ಸುಹೇಲ್ ಅವರನ್ನು ಗುರುವಾರ ಬಂಧಿಸಲಾಗಿದೆ.

ಸಾಗರ್ ಜೂನ್ 6 ರಂದು ನಾಪತ್ತೆಯಾಘಿದ್ದರು, ನಂತರ ಪೊಲೀಸರು ಆತನ ಶವವನ್ನು ಸೆಪ್ಟಿಕ್​ ಟ್ಯಾಂಕ್​ನಲ್ಲಿ ಪತ್ತೆ ಮಾಡಿದ್ದರು. ಪ್ರಿಯಕರ ಸುಹೇಲ್ ಸಹಾಯದಿಂದ ಪತಿಯನ್ನು ಕೊಂದು ಶವವನ್ನು ಸೆಪ್ಟಿಕ್ ಟ್ಯಾಂಕ್​ಗೆ ಎಸೆದಿರುವುದಾಗಿ ಆಶಿಯಾ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Crime News: ಚಿತ್ರದುರ್ಗದ ವ್ಯಕ್ತಿಯ ಅನುಮಾನಾಸ್ಪದ ಸಾವಿಗೆ ಟ್ವಿಸ್ಟ್; ಪತ್ನಿ, ಪ್ರಿಯಕರ ಸೇರಿ ಪತಿಯ ಹತ್ಯೆ

ಸುಹೇಲ್​ ಜತೆಗೆ ಪತ್ನಿಗೆ ಸಂಬಂಧವಿದೆ ಎಂದು ತಿಳಿದ ಬಳಿಕ ಹೇಗಾದರೂ ಮಾಡಿ ಪತಿಯನ್ನು ಹತ್ಯೆ ಮಾಡಬೇಕು ಎಂದು ಯೋಚಿಸಿ ಮೊದಲೇ ಪ್ಲ್ಯಾನ್​ ಮಾಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಇಬ್ಬರೂ ಸೇರಿ ಸಾಗರ್​ನನ್ನು ಹತ್ಯೆ ಮಾಡಿದ್ದಾರೆ.

ಬಳಿಕ ಯಾರಿಗೂ ಕಾಣದಂತೆ ಸೆಪ್ಟಿಕ್ ಟ್ಯಾಂಕ್​ಗೆ ಹಾಕಿ, ಏನೂ ತಿಳಿಯದವರಂತೆ ವರ್ತಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಮುಗ್ಧರಂತೆ ವರ್ತಿಸಿದ್ದರು. ಬಳಿಕ ತಪ್ಪೊಪ್ಪಿಕೊಂಡಿದ್ದಾಳೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ