AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Crime: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿ ಸೆಪ್ಟಿಕ್​ ಟ್ಯಾಂಕ್​ ಒಳಗೆ ಎಸೆದಿದ್ದ ಮಹಿಳೆಯ ಬಂಧನ

ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಸೆಪ್ಟಿಕ್ ಟ್ಯಾಂಕ್​ಗೆ ಎಸೆದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

Uttar Pradesh Crime: ಪ್ರಿಯಕರನ ಜತೆ ಸೇರಿ ಪತಿಯ ಹತ್ಯೆ ಮಾಡಿ ಸೆಪ್ಟಿಕ್​ ಟ್ಯಾಂಕ್​ ಒಳಗೆ ಎಸೆದಿದ್ದ ಮಹಿಳೆಯ ಬಂಧನ
ಸೆಪ್ಟಿಕ್ ಟ್ಯಾಂಕ್(ಸಾಂದರ್ಭಿಕ ಚಿತ್ರ)
ನಯನಾ ರಾಜೀವ್
|

Updated on: Jun 16, 2023 | 10:43 AM

Share

ಪ್ರಿಯಕರನ ಜತೆ ಸೇರಿ ಪತಿಯನ್ನು ಹತ್ಯೆ ಮಾಡಿ ಸೆಪ್ಟಿಕ್ ಟ್ಯಾಂಕ್​ಗೆ ಎಸೆದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಂಡಲ್ ಗ್ರಾಮದ ಸಾಗರ್ ಅವರ ಹತ್ಯೆಗೆ ಸಂಬಂಧಿಸಿದಂತೆ ಅವರ ಪತ್ನಿ ಆಶಿಯಾ ಮತ್ತು ಆಕೆಯ ಪ್ರಿಯಕರ ಸುಹೇಲ್ ಅವರನ್ನು ಗುರುವಾರ ಬಂಧಿಸಲಾಗಿದೆ.

ಸಾಗರ್ ಜೂನ್ 6 ರಂದು ನಾಪತ್ತೆಯಾಘಿದ್ದರು, ನಂತರ ಪೊಲೀಸರು ಆತನ ಶವವನ್ನು ಸೆಪ್ಟಿಕ್​ ಟ್ಯಾಂಕ್​ನಲ್ಲಿ ಪತ್ತೆ ಮಾಡಿದ್ದರು. ಪ್ರಿಯಕರ ಸುಹೇಲ್ ಸಹಾಯದಿಂದ ಪತಿಯನ್ನು ಕೊಂದು ಶವವನ್ನು ಸೆಪ್ಟಿಕ್ ಟ್ಯಾಂಕ್​ಗೆ ಎಸೆದಿರುವುದಾಗಿ ಆಶಿಯಾ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Crime News: ಚಿತ್ರದುರ್ಗದ ವ್ಯಕ್ತಿಯ ಅನುಮಾನಾಸ್ಪದ ಸಾವಿಗೆ ಟ್ವಿಸ್ಟ್; ಪತ್ನಿ, ಪ್ರಿಯಕರ ಸೇರಿ ಪತಿಯ ಹತ್ಯೆ

ಸುಹೇಲ್​ ಜತೆಗೆ ಪತ್ನಿಗೆ ಸಂಬಂಧವಿದೆ ಎಂದು ತಿಳಿದ ಬಳಿಕ ಹೇಗಾದರೂ ಮಾಡಿ ಪತಿಯನ್ನು ಹತ್ಯೆ ಮಾಡಬೇಕು ಎಂದು ಯೋಚಿಸಿ ಮೊದಲೇ ಪ್ಲ್ಯಾನ್​ ಮಾಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಇಬ್ಬರೂ ಸೇರಿ ಸಾಗರ್​ನನ್ನು ಹತ್ಯೆ ಮಾಡಿದ್ದಾರೆ.

ಬಳಿಕ ಯಾರಿಗೂ ಕಾಣದಂತೆ ಸೆಪ್ಟಿಕ್ ಟ್ಯಾಂಕ್​ಗೆ ಹಾಕಿ, ಏನೂ ತಿಳಿಯದವರಂತೆ ವರ್ತಿಸಿದ್ದಾರೆ. ಪೊಲೀಸರು ವಿಚಾರಣೆ ನಡೆಸಿದಾಗ ಮುಗ್ಧರಂತೆ ವರ್ತಿಸಿದ್ದರು. ಬಳಿಕ ತಪ್ಪೊಪ್ಪಿಕೊಂಡಿದ್ದಾಳೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!