AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಕಿರುಕುಳ ಪ್ರತಿಭಟಿಸಿದ ದಲಿತ ಯುವತಿಯನ್ನು ಬಿಸಿ ಎಣ್ಣೆ ಕಡಾಯಿಗೆ ತಳ್ಳಿದ ಪಾಪಿಗಳು

ಆಯಿಲ್​ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವತಿ ಕೆಲಸದ ಸ್ಥಳದಲ್ಲಿ ನಿತ್ಯ ಲೈಂಗಿಕ ಕಿರುಕುಳ ಎದುರಿಸುತ್ತಿದ್ದಳು. ಅದನ್ನು ಪ್ರತಿಭಟಿಸಿದ್ದಕ್ಕೆ ಆರೋಪಿಗಳು ಆಕೆಯನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಕೆಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ದೆಹಲಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಮಿಲ್​ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಲೈಂಗಿಕ ಕಿರುಕುಳ ಪ್ರತಿಭಟಿಸಿದ ದಲಿತ ಯುವತಿಯನ್ನು ಬಿಸಿ ಎಣ್ಣೆ ಕಡಾಯಿಗೆ ತಳ್ಳಿದ ಪಾಪಿಗಳು
ಕಿರುಕುಳImage Credit source: India TV
ನಯನಾ ರಾಜೀವ್
|

Updated on: Dec 31, 2023 | 1:12 PM

Share

ಆಯಿಲ್​ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಯುವತಿ ಕೆಲಸದ ಸ್ಥಳದಲ್ಲಿ ನಿತ್ಯ ಲೈಂಗಿಕ ಕಿರುಕುಳ ಎದುರಿಸುತ್ತಿದ್ದಳು. ಅದನ್ನು ಪ್ರತಿಭಟಿಸಿದ್ದಕ್ಕೆ ಆರೋಪಿಗಳು ಆಕೆಯನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆಕೆಗೆ ಗಂಭೀರ ಸುಟ್ಟ ಗಾಯಗಳಾಗಿದ್ದು, ದೆಹಲಿಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಮಿಲ್​ ಮಾಲೀಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ನಿನ್ನೆ ಮಹಿಳೆಯ ಸಹೋದರ ನೀಡಿದ ದೂರಿನ ಪ್ರಕಾರ, ಆತನ ಕುಟುಂಬದ ಸದಸ್ಯರು ಧನೂರ ಸಿಲ್ವರ್‌ನಗರ ಗ್ರಾಮದ ಆಯಿಲ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಆಕೆ ಮಿಲ್​ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಿಲ್ ಮಾಲೀಕ ಪ್ರಮೋದ್, ಮತ್ತು ಆತನ ಇಬ್ಬರು ಸಹಚರರಾದ ರಾಜು ಹಾಗೂ ಸಂದೀಪ್​ ಕಿರುಕುಳ ನೀಡಿದ್ದಾರೆ. ಆಕೆ ಆರೋಪಿಗಳ ವಿರುದ್ಧ ಪ್ರತಿಭಟಿಸಿದಾಗ ಜಾತಿ ನಿಂದನೆ ಮಾಡಿದ್ದಾರೆ. ಬಳಿ ಬಿಸಿ ಎಣ್ಣೆ ತುಂಬಿದ ಕಡಾಯಿಗೆ ಆಕೆಯನ್ನು ಎಸೆದಿದ್ದಾರೆ.

ಮತ್ತಷ್ಟು ಓದಿ: ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ: ವಿಕೃತ ಕಾಮಿಯ ಕೈ ಆಟ ಬಯಲು

ಆಕೆಯ ಕಾಲುಗಳು ಹಾಗೂ ಕೈಗಳು ಸೇರಿದಂತೆ ಯುವತಿಯ ದೇಹದ ಅರ್ಧಕ್ಕಿಂತಲೂ ಹೆಚ್ಚು ಭಾಗ ಸುಟ್ಟು ಹೋಗಿದೆ. ಆಕೆಯ ಸಹೋದರನ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಯತ್ನ, ಮಹಿಳೆಯ ಮೇಲೆ ಹಲ್ಲೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ ವಿಜಯ್ ಚೌಧರಿ ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ