AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಗೊಪ್ಪದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿ ಕಾದ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದ ಹುಚ್ಚು ಪ್ರೇಮಿ

ಮದುವೆಗೆ ಒಪ್ಪಿಗೆ ನೀಡದ ಕಾರಣಕ್ಕೆ ವ್ಯಕ್ತಿಯೊಬ್ಬ 17 ವರ್ಷದ ಬಾಲಕಿಯ ಮೇಲೆ ಮೂರು ದಿನಗಳ ಕಾಲ ಅತ್ಯಾಚಾರವಿಸಗಿ, ಬಳಿಕ ಕಾದ ಕಬ್ಬಿಣದಿಂದ ಮುಖದ ಮೇಲೆ ತನ್ನ ಹೆಸರು ಬರೆದು ಕುಕೃತ್ಯ ಮೆರೆದಿದ್ದಾನೆ.

ಮದುವೆಗೊಪ್ಪದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿ ಕಾದ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದ ಹುಚ್ಚು ಪ್ರೇಮಿ
ನಯನಾ ರಾಜೀವ್
|

Updated on:Apr 29, 2024 | 10:23 AM

Share

ನಿಜವಾದ ಪ್ರೀತಿ(Love) ಎಂದರೆ ಜೀವ ತೆಗೆಯುವುದಲ್ಲ ಜೀವ ಉಳಿಸುವಂಥದ್ದು, ಇಲ್ಲೊಬ್ಬ ಹುಚ್ಚು ಪ್ರೇಮಿ ಮದುವೆಗೊಪ್ಪಲಿಲ್ಲ ಎಂದು ಅಪ್ರಾಪ್ತ ಬಾಲಕಿ ಮೇಲೆ ಮೂರು ದಿನಗಳ ಕಾಲ ಅತ್ಯಾಚಾರವೆಸಗಿ ಬಳಿಕ ಕಾದ ಕಬ್ಬಿಣದ ರಾಡ್​ನಿಂದ ಮುಖದ ಮೇಲೆ ಆಕೆಯ ಮುಖದ ಮೇಲೆ ತನ್ನ ಹೆಸರನ್ನು ಬರೆದಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮೂರು ದಿನಗಳ ಕಾಲ ಸೆರೆಯಲ್ಲಿಟ್ಟುಕೊಂಡು ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 7 ವರ್ಷದ ಬಾಲಕಿಯನ್ನು ಥಳಿಸಿ, ಬಿಸಿ ಕಬ್ಬಿಣದ ರಾಡ್​ನಿಂದ ಆಕೆಯ ಮುಖದ ಮೇಲೆ ಅಮನ್ ಎಂದು ಬರೆದಿದ್ದಾನೆ.

ಪೊಲೀಸರ ಪ್ರಕಾರ, ಆರೋಪಿಯನ್ನು ಹೈದರಾಬಾದ್​ನ ಸಲೂನ್​ನಲ್ಲಿ ಕೆಲಸ ಮಾಡುವ 22 ವರ್ಷದ ಯುವಕ ಎಂದು ಹೇಳಲಾಗಿದೆ. ಸಿಆರ್‌ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಿದ ನಂತರ, ಪೋಕ್ಸೊ ಕಾಯ್ದೆಯ ಜೊತೆಗೆ ಅತ್ಯಾಚಾರಕ್ಕೆ ಸಂಬಂಧಿಸಿದ ಸೆಕ್ಷನ್‌ಗಳನ್ನು ಎಫ್‌ಐಆರ್‌ಗೆ ಸೇರಿಸಲಾಯಿತು.

ಮತ್ತಷ್ಟು ಓದಿ: ಮದುವೆಯಾಗು ಎಂದು ಒತ್ತಾಯ, ಕೋಪದಲ್ಲಿ ಮಹಿಳೆಯ ಕೊಲೆ ಮಾಡಿದ ಟ್ಯಾಕ್ಸಿ ಡ್ರೈವರ್

ಆಕೆಯ ಐಡಿ ಕಾರ್ಡ್​ ಸಿಕ್ಕಿರದ ಕಾರಣ ಆಕೆ ಅಪ್ರಾಪ್ತಳು ಹೌದೋ ಅಲ್ಲವೋ ಎನ್ನುವ ಕುರಿತು ನಮಗೆ ಮಾಹಿತಿ ಇರಲಿಲ್ಲ. ನಾವು ಈಗ ಐಪಿಸಿ ಸೆಕ್ಷನ್ 324 ಮತ್ತು 376 (ಅತ್ಯಾಚಾರ) ಜೊತೆಗೆ ಪೋಕ್ಸೋ ಕಾಯ್ದೆಯನ್ನು ಸೇರಿಸಿದ್ದೇವೆ ಎಂದು ಎಸ್‌ಎಚ್‌ಒ (ಧೌರಾಹ್ರಾ) ದಿನೇಶ್ ಸಿಂಗ್ ಹೇಳಿದ್ದಾರೆ.

ಅವಳ ಕುಟುಂಬದ ದೂರಿನ ಆಧಾರದ ಮೇಲೆ ನಾವು ಎಫ್‌ಐಆರ್ ದಾಖಲಿಸಿದ್ದೇವೆ. ಹುಡುಗಿಯ ವೀಡಿಯೊ ಹೇಳಿಕೆಯನ್ನು ದಾಖಲಿಸಲಾಗಿದೆ, ಅದರಲ್ಲಿ ಅವರು ಅಂತಹ ಗಂಭೀರ ಆರೋಪಗಳನ್ನು ಮಾಡಲಿಲ್ಲ. ನ್ಯಾಯಾಲಯದಲ್ಲಿ ಆಕೆ ತನ್ನ ಹೇಳಿಕೆಯನ್ನು ಏಕೆ ಬದಲಾಯಿಸಿದಳು ಎಂಬುದು ನಮಗೆ ತಿಳಿದಿಲ್ಲ. ಆದರೆ, ಆಕೆಯ ಆರೋಪದ ಮೇರೆಗೆ ಇದೀಗ ತನಿಖೆ ಆರಂಭಿಸಿದ್ದೇವೆ. ಆರೋಪಿಯನ್ನು ಬಂಧಿಸಲಾಗಿದೆ ಎಂದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:23 am, Mon, 29 April 24

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?