Uttar Pradesh: ಅಕ್ರಮವಾಗಿ ನೆಲೆಸಿದ ನಾಲ್ವರು ಚೀನಾ ಪ್ರಜೆಗಳನ್ನು ಬಂಧಿಸಿದ ಉತ್ತರ ಪ್ರದೇಶದ ಪೊಲೀಸರು!

ಉತ್ತರ ಪ್ರದೇಶ ಪೊಲೀಸರದ ವಿಶೇಷ ಕಾರ್ಯಪಡೆ ಹವಾಲಾ ದಂಧೆ ಕುರಿತು ತನಿಖೆ ನಡೆಸುತ್ತಿದ್ದು ಭಾರತದಲ್ಲಿ ಅಕ್ರಮವಾಗಿ ತಂಗಿದ್ದ ನಾಲ್ವರು ಚೀನಾ ಪ್ರಜೆಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

Uttar Pradesh: ಅಕ್ರಮವಾಗಿ ನೆಲೆಸಿದ ನಾಲ್ವರು ಚೀನಾ ಪ್ರಜೆಗಳನ್ನು ಬಂಧಿಸಿದ ಉತ್ತರ ಪ್ರದೇಶದ ಪೊಲೀಸರು!
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 14, 2022 | 3:05 PM

ನೋಯ್ಡಾ: ಚೀನಾದೊಂದಿಗೆ ನಂಟು ಹೊಂದಿರುವ ನಾಲ್ವರು ಚೀನಾ ಪ್ರಜೆಗಳನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.  ಉತ್ತರ ಪ್ರದೇಶ ಪೊಲೀಸರದ ವಿಶೇಷ ಕಾರ್ಯಪಡೆ ಹವಾಲಾ ದಂಧೆ ಕುರಿತು ತನಿಖೆ ನಡೆಸುತ್ತಿದ್ದು ಭಾರತದಲ್ಲಿ ಅಕ್ರಮವಾಗಿ ತಂಗಿದ್ದ ನಾಲ್ವರು ಚೀನಾ ಪ್ರಜೆಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಬಂಧಿತರನ್ನು ಜಾನ್ಸನ್ ಅಲಿಯಾಸ್ ಹಿ ಜುವಾಂಗ್, ರೈನ್ ಅಲಿಯಾಸ್ ರೆನ್ ಚಾವೊ, ಝೆಂಗ್ ಹಾವೋಝೆ ಅಲಿಯಾಸ್ ಜಾನ್ ಮತ್ತು ಜೆಂಗ್ ಡೈ ಎಂದು ಗುರುತಿಸಲಾಗಿದೆ.  ನಾಲ್ವರು ಆರೋಪಿಗಳು 2020 ರಿಂದ ಮಾನ್ಯವಿಲ್ಲದ ವೀಸಾದಿಂದ ಗ್ರೇಟರ್ ನೋಯ್ಡಾದಲ್ಲಿ ನೆಲೆಸಿದ್ದಾರೆ ಮತ್ತು ಚೀನಾದ ಪ್ರಜೆ ಕ್ಸು ಫೀ ಅಲಿಯಾಸ್ ಕೆಲಯ್ (36) ನೊಂದಿಗೆ ಸಂಪರ್ಕ ಹೊಂದಿದ್ದಾರೆ, ಜೂನ್ 13 ರಂದು ಇದೇ ಆರೋಪದ ಮೇಲೆ ಆತನ ಭಾರತೀಯ ಗೆಳತಿ ಪೆಟೆಕ್ರಿನುವೊ (22) ಜೊತೆಗೆ ಬಂಧಿಸಲಾಯಿತು.

ಮಾನ್ಯ ಇಲ್ಲದ ವೀಸಾ  ಹೊಂದಿರುವ  ಈ ನಾಲ್ಕು ಚೀನೀ ಪ್ರಜೆಗಳನ್ನು ಎಸ್‌ಟಿಎಫ್ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಇವರಿಗೂ ಈ  ಹವಾಲಾ ಪ್ರಕರಣಕ್ಕೂ ಲಿಂಕ್ ಇದೆ ಎನ್ನಲಾಗುತ್ತಿದೆ.  ವೀಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ತಂಗಿದ್ದ ಆರೋಪದ ಮೇಲೆ ಮಹಿಳೆ ಸೇರಿದಂತೆ 14 ಚೀನಾದ ಪ್ರಜೆಗಳನ್ನು ನೋಯ್ಡಾ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಈ ಆರೋಪಿಗಳು ಮೊಬೈಲ್ ಫೋನ್ ಕಂಪನಿಯಲ್ಲಿ ಕೆಲಸ ಮಾಡುತ್ತುದ್ದರು ಆದರೆ ಅವರ ವೀಸಾಗಳು 2020 ರಲ್ಲಿ ಮುಕ್ತಾಯಗೊಂಡಿದೆ. 14 ಚೀನೀ ಪ್ರಜೆಗಳನ್ನು ದೆಹಲಿಯ ಕರಾಗೃಹಕ್ಕೆ  ಕಳುಹಿಸಲಾಗಿದೆ. ಅಲ್ಲಿಂದ ಅವರನ್ನು  ಗಡೀಪಾರು ಮಾಡುವ ಪ್ರಕ್ರಿಯೆ ನಡೆಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ
Image
International Yoga Day 2022: ಮಾನವೀಯತೆಗೆ ಭಾರತ ನೀಡಿದ ಕೊಡುಗೆಯೇ ಯೋಗ; ರಾಷ್ಟ್ರಪತಿ ರಾಮನಾಥ ಕೋವಿಂದ್ ಬಣ್ಣನೆ
Image
International Yoga Day 2022: ಗಾರ್ಡಿಯನ್ ರಿಂಗ್ ಮೂಲಕ ವಿವಿಧ ದೇಶಗಳ ಯೋಗ ಪ್ರಸಾರ; 5 ಪ್ರಮುಖ ಅಂಶಗಳು ಇಲ್ಲಿವೆ
Image
Thyroid Disease and Yoga: ಈ ಯೋಗಾಸನಗಳನ್ನು ಮಾಡಿದರೆ ಥೈರಾಯ್ಡ್ ಸಮಸ್ಯೆಗೆ ಪರಿಹಾರ ಸಿಗುತ್ತದೆ
Image
International Yoga Day 2022: ಯಾವ ರಾಶಿಯವರು ಯಾವ ಯೋಗಾಸನಗಳನ್ನು ಮಾಡಬೇಕು? ಇಲ್ಲಿದೆ ಮಾಹಿತಿ
ಬಿಹಾರದ ಮೂಲಕ ನೇಪಾಳಕ್ಕೆ ಹೋಗಲು ಪ್ರಯತ್ನಿಸುತ್ತಿದ್ದ ಇನ್ನಿಬ್ಬರು ಚೀನೀಯರನ್ನು  ಬಂಧಿಸಲಾಯಿತು. ಇವರು  ನಕಲಿ ಮೊಬೈಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಮತ್ತು ಗ್ರೇಟರ್ ನೋಯ್ಡಾ ಗ್ರಾಮದಲ್ಲಿ ಅಕ್ರಮ ಐಷಾರಾಮಿ ರೆಸ್ಟ್ರೋ-ಬಾರ್ ಅನ್ನು ನಡೆಸುತ್ತಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

Published On - 3:03 pm, Thu, 14 July 22

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ