AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand: ಕಾರು ಸ್ಕಿಡ್ ಆಗಿ 50 ಅಡಿ ಕೆಳಗೆ ಬಿದ್ದು 3 ಮಂದಿ ಸಾವು

ಬಾಗೇಶ್ವರದಲ್ಲಿ ಇಂದು (ಗುರುವಾರ) ಕಾರು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.

Uttarakhand: ಕಾರು ಸ್ಕಿಡ್ ಆಗಿ 50 ಅಡಿ ಕೆಳಗೆ ಬಿದ್ದು 3 ಮಂದಿ ಸಾವು
The car skidded down 50 feet and 3 people dieImage Credit source: HT
TV9 Web
| Edited By: |

Updated on: Oct 06, 2022 | 2:56 PM

Share

ಬಾಗೇಶ್ವರ: ಉತ್ತರಾಖಂಡದ ಬಾಗೇಶ್ವರದಲ್ಲಿ ಇಂದು (ಗುರುವಾರ) ಕಾರು ರಸ್ತೆಯಿಂದ ಸ್ಕಿಡ್ ಆಗಿ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಮೂವರ ಮೃತದೇಹಗಳು ಪತ್ತೆ ಮಾಡಲಾಗಿದ್ದು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾವು ಗುರುವಾರ ಮುಂಜಾನೆ 1.52 ರ ಸುಮಾರಿಗೆ ಮಾಹಿತಿಯನ್ನು ಪಡೆದುಕೊಂಡಿದ್ದೇವೆ ಮತ್ತು ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದೇವೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಾಗೇಶ್ವರ ಪೊಲೀಸ್ ಠಾಣೆ ಪ್ರಭಾರಿ ಕೈಲಾಶ್ ನೇಗಿ ತಿಳಿಸಿದ್ದಾರೆ.

ನಾಲ್ವರು ರಾಮಲೀಲಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸಿಮ್ಟೋಲಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮೇಲಿಂದ ಬಿದ್ದಿದೆ. ಮೃತ ಮೂವರನ್ನು ವಿಜಯ್ ಸಿಂಗ್ 30, ರೋಹಿತ್ ಸಿಂಗ್ 20, ಮತ್ತು ಸುನಿಲ್ ಸಿಂಗ್ 21, ಮತ್ತು ಗಾಯಾಳು ಮನೋಜ್ ಕುಮಾರ್, 35, ಚಾಲಕ ಎಂದು ಗುರುತಿಸಲಾಗಿದೆ.

ಚಾಲಕ ಕಾರಿನಲ್ಲಿ ಸಿಲುಕಿಕೊಂಡಿದ್ದ. ನಾವು ಅವನನ್ನು ಹೊರಕ್ಕೆ ತೆಗೆದು ಆಸ್ಪತ್ರೆ ದಾಖಲು ಮಾಡಿದ್ದೇವೆ, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ ”ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ