AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿಲು ಪ್ಲೇಟ್​ ತಾಗಿತೆಂದು ಮದುವೆ ಮನೆಯಲ್ಲಿ ವೇಯ್ಟರ್​ನ್ನೇ ಹೊಡೆದು ಕೊಂದ ಅತಿಥಿಗಳು

ಕ್ಷುಲ್ಲಕ ಕಾರಣಕ್ಕೆ ಮದುವೆ ಮನೆಯಲ್ಲಿ ವೇಯ್ಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ನವೆಂಬರ್ 17 ರಂದು ಘಟನೆ ನಡೆದಿತ್ತು, ಆಗ ಪಂಕಜ್ ಅಂಕುರ್ ವಿಹಾರ್‌ನ ಸಿಜಿಎಸ್ ವಾಟಿಕಾದಲ್ಲಿ ವೇಯ್ಟರ್​ ಆಗಿ ಕೆಲಸ ಮಾಡುತ್ತಿದ್ದರು.

ಎಂಜಿಲು ಪ್ಲೇಟ್​ ತಾಗಿತೆಂದು ಮದುವೆ ಮನೆಯಲ್ಲಿ ವೇಯ್ಟರ್​ನ್ನೇ ಹೊಡೆದು ಕೊಂದ ಅತಿಥಿಗಳು
ಸಾವು, ಸಾಂದರ್ಭಿಕ ಚಿತ್ರImage Credit source: Telegraph
ನಯನಾ ರಾಜೀವ್
|

Updated on:Dec 07, 2023 | 3:03 PM

Share

ಕ್ಷುಲ್ಲಕ ಕಾರಣಕ್ಕೆ ಮದುವೆ ಮನೆಯಲ್ಲಿ ವೇಯ್ಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ನವೆಂಬರ್ 17 ರಂದು ಘಟನೆ ನಡೆದಿತ್ತು, ಆಗ ಪಂಕಜ್ ಅಂಕುರ್ ವಿಹಾರ್‌ನ ಸಿಜಿಎಸ್ ವಾಟಿಕಾದಲ್ಲಿ ವೇಯ್ಟರ್​ ಆಗಿ ಕೆಲಸ ಮಾಡುತ್ತಿದ್ದರು.

ಸಮಾರಂಭದಲ್ಲಿ ಆಹಾರವನ್ನು ಸರ್ವ್​ ಮಾಡುತ್ತಿದ್ದಾಗ, ಪಂಕಜ್ ಅವರ ಬಳಿಯಿದ್ದ ಎಂಜಿಲು ಪ್ಲೇಟ್‌ಗಳು ರಿಷಬ್ ಮತ್ತು ಅವರ ಇಬ್ಬರು ಸ್ನೇಹಿತರಿಗೆ ಅಚಾನಕ್ಕಾಗಿ ತಾಗಿತ್ತು, ಆಗ ಜಗಳ ಪ್ರಾರಂಭವಾಗಿತ್ತು.

ರಿಷಭ್ ಮತ್ತು ಆತನ ಸ್ನೇಹಿತರೊಂದಿಗೆ ನಡೆದ ಜಗಳದಲ್ಲಿ ಪಂಕಜ್ ನೆಲದ ಮೇಲೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡರು. ಇನ್ನಿಬ್ಬರು ಆರೋಪಿಗಳನ್ನು ಮನೋಜ್ ಮತ್ತು ಅಮಿತ್ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ರಾಜಸ್ಥಾನದ ದೇವಾರ್ ಊರೇ ಕಳ್ಳರ ಅಡಗುತಾಣ, ಬಂಧಿಸಲು ಹೋದ ಪೊಲೀಸರ ಮೇಲೆ ನಡೆಯುತ್ತೆ ಅಟ್ಯಾಕ್!

ಸಿಕ್ಕಿಬೀಳುವ ಭಯದಿಂದ ರಿಷಬ್ ಮತ್ತು ಅವನ ಸ್ನೇಹಿತರು ಶವವನ್ನು ಹತ್ತಿರದ ಕಾಡಿನಲ್ಲಿ ಬಚ್ಚಿಟ್ಟರು. ನವೆಂಬರ್ 18 ರಂದು ಘಟನೆ ನಡೆದ ಒಂದು ದಿನದ ನಂತರ ಪೊಲೀಸರು ಶವವನ್ನು ವಶಪಡಿಸಿಕೊಂಡರು. ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:33 am, Thu, 7 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ