AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿಲು ಪ್ಲೇಟ್​ ತಾಗಿತೆಂದು ಮದುವೆ ಮನೆಯಲ್ಲಿ ವೇಯ್ಟರ್​ನ್ನೇ ಹೊಡೆದು ಕೊಂದ ಅತಿಥಿಗಳು

ಕ್ಷುಲ್ಲಕ ಕಾರಣಕ್ಕೆ ಮದುವೆ ಮನೆಯಲ್ಲಿ ವೇಯ್ಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ನವೆಂಬರ್ 17 ರಂದು ಘಟನೆ ನಡೆದಿತ್ತು, ಆಗ ಪಂಕಜ್ ಅಂಕುರ್ ವಿಹಾರ್‌ನ ಸಿಜಿಎಸ್ ವಾಟಿಕಾದಲ್ಲಿ ವೇಯ್ಟರ್​ ಆಗಿ ಕೆಲಸ ಮಾಡುತ್ತಿದ್ದರು.

ಎಂಜಿಲು ಪ್ಲೇಟ್​ ತಾಗಿತೆಂದು ಮದುವೆ ಮನೆಯಲ್ಲಿ ವೇಯ್ಟರ್​ನ್ನೇ ಹೊಡೆದು ಕೊಂದ ಅತಿಥಿಗಳು
ಸಾವು, ಸಾಂದರ್ಭಿಕ ಚಿತ್ರImage Credit source: Telegraph
ನಯನಾ ರಾಜೀವ್
|

Updated on:Dec 07, 2023 | 3:03 PM

Share

ಕ್ಷುಲ್ಲಕ ಕಾರಣಕ್ಕೆ ಮದುವೆ ಮನೆಯಲ್ಲಿ ವೇಯ್ಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ನಡೆದಿದೆ. ನವೆಂಬರ್ 17 ರಂದು ಘಟನೆ ನಡೆದಿತ್ತು, ಆಗ ಪಂಕಜ್ ಅಂಕುರ್ ವಿಹಾರ್‌ನ ಸಿಜಿಎಸ್ ವಾಟಿಕಾದಲ್ಲಿ ವೇಯ್ಟರ್​ ಆಗಿ ಕೆಲಸ ಮಾಡುತ್ತಿದ್ದರು.

ಸಮಾರಂಭದಲ್ಲಿ ಆಹಾರವನ್ನು ಸರ್ವ್​ ಮಾಡುತ್ತಿದ್ದಾಗ, ಪಂಕಜ್ ಅವರ ಬಳಿಯಿದ್ದ ಎಂಜಿಲು ಪ್ಲೇಟ್‌ಗಳು ರಿಷಬ್ ಮತ್ತು ಅವರ ಇಬ್ಬರು ಸ್ನೇಹಿತರಿಗೆ ಅಚಾನಕ್ಕಾಗಿ ತಾಗಿತ್ತು, ಆಗ ಜಗಳ ಪ್ರಾರಂಭವಾಗಿತ್ತು.

ರಿಷಭ್ ಮತ್ತು ಆತನ ಸ್ನೇಹಿತರೊಂದಿಗೆ ನಡೆದ ಜಗಳದಲ್ಲಿ ಪಂಕಜ್ ನೆಲದ ಮೇಲೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡರು. ಇನ್ನಿಬ್ಬರು ಆರೋಪಿಗಳನ್ನು ಮನೋಜ್ ಮತ್ತು ಅಮಿತ್ ಎಂದು ಗುರುತಿಸಲಾಗಿದೆ.

ಮತ್ತಷ್ಟು ಓದಿ: ರಾಜಸ್ಥಾನದ ದೇವಾರ್ ಊರೇ ಕಳ್ಳರ ಅಡಗುತಾಣ, ಬಂಧಿಸಲು ಹೋದ ಪೊಲೀಸರ ಮೇಲೆ ನಡೆಯುತ್ತೆ ಅಟ್ಯಾಕ್!

ಸಿಕ್ಕಿಬೀಳುವ ಭಯದಿಂದ ರಿಷಬ್ ಮತ್ತು ಅವನ ಸ್ನೇಹಿತರು ಶವವನ್ನು ಹತ್ತಿರದ ಕಾಡಿನಲ್ಲಿ ಬಚ್ಚಿಟ್ಟರು. ನವೆಂಬರ್ 18 ರಂದು ಘಟನೆ ನಡೆದ ಒಂದು ದಿನದ ನಂತರ ಪೊಲೀಸರು ಶವವನ್ನು ವಶಪಡಿಸಿಕೊಂಡರು. ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:33 am, Thu, 7 December 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ